ಕ್ರೀಡೆ

ಏಷ್ಯಾಕಪ್‌ ಫೈನಲ್ |‌ ಪಾಕಿಸ್ತಾನ ವಿರುದ್ಧ ಟಾಸ್‌ ಗೆದ್ದ ಭಾರತ : ಬೌಲಿಂಗ್‌ ಆಯ್ಕೆ

ದುಬೈ : ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಏಷ್ಯಾಕಪ್ 2025 ರ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಟೂರ್ನಿಯಲ್ಲಿ ಈ ಎರಡೂ ತಂಡಗಳ ನಡುವಿನ ಮೂರನೇ ಪಂದ್ಯ ಇದಾಗಿದೆ. ಹಿಂದಿನ ಎರಡೂ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ.

ಇದನ್ನೂ ಓದಿ:-ಮೈಸೂರು | ವೆಶ್ಯವಾಟಿಕೆಗೆ ಬಲಿಯಾಗುತ್ತಿದ್ದ ಬಾಲಕಿ ರಕ್ಷಣೆ; ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷ ಡಿಮ್ಯಾಂಡ್‌

2025 ರ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಈ ಮೊದಲು ಎರಡು ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದು, ಈ ಎರಡೂ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ. ಈಗ ಮೂರನೇ ಬಾರಿಗೆ ಇದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ. ಏಷ್ಯಾಕಪ್ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವುದು ಈ ಪಂದ್ಯಕ್ಕೆ ಮತ್ತಷ್ಟು ಮೆರಗು ತಂದಿದೆ.

ಆಂದೋಲನ ಡೆಸ್ಕ್

Recent Posts

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

28 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

1 hour ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

3 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago