ದುಬೈ : ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸೂಪರ್-4 ಹಂತಕ್ಕೇರಿರುವ ಭಾರತ ತಂಡಕ್ಕೆ ಆಘಾತ ಕಾಡಿದೆ. ಮೊಣಕಾಲು ಗಾಯಕ್ಕೆ ತುತ್ತಾಗಿರುವ ತಂಡದ ಅಗ್ರ ಆಲ್ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್ ಕಪ್ನಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮತ್ತೊಬ್ಬ ಸ್ಪಿನ್ ಬೌಲಿಂಗ್ ಆಲ್ರೌಂಡರ್ ಹಾಗೂ ಮೀಸಲು ತಂಡದಲ್ಲಿದ್ದ ಅಕ್ಸರ್ ಪಟೇಲ್ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆ. ರವೀಂದ್ರ ಜಡೇಜಾ ಅವರ ಗಾಯ ಎಷ್ಟು ಪ್ರಮಾಣದಲ್ಲಿ ಗಂಭೀರ ಎನ್ನುವುದನ್ನು ಬಿಸಿಸಿಯ ಮಾಹಿತಿ ನೀಡಿಲ್ಲ. ಇದರ ಬೆನ್ನಲ್ಲಿಯೇ ಮುಂಬರುವ ವಿಶ್ವಕಪ್ನಲ್ಲಿ ರವೀಂದ್ರ ಜಡೇಜಾ ಪಾಲ್ಗೊಳ್ಳುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…