ದುಬೈ : ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸೂಪರ್-4 ಹಂತಕ್ಕೇರಿರುವ ಭಾರತ ತಂಡಕ್ಕೆ ಆಘಾತ ಕಾಡಿದೆ. ಮೊಣಕಾಲು ಗಾಯಕ್ಕೆ ತುತ್ತಾಗಿರುವ ತಂಡದ ಅಗ್ರ ಆಲ್ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್ ಕಪ್ನಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮತ್ತೊಬ್ಬ ಸ್ಪಿನ್ ಬೌಲಿಂಗ್ ಆಲ್ರೌಂಡರ್ ಹಾಗೂ ಮೀಸಲು ತಂಡದಲ್ಲಿದ್ದ ಅಕ್ಸರ್ ಪಟೇಲ್ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆ. ರವೀಂದ್ರ ಜಡೇಜಾ ಅವರ ಗಾಯ ಎಷ್ಟು ಪ್ರಮಾಣದಲ್ಲಿ ಗಂಭೀರ ಎನ್ನುವುದನ್ನು ಬಿಸಿಸಿಯ ಮಾಹಿತಿ ನೀಡಿಲ್ಲ. ಇದರ ಬೆನ್ನಲ್ಲಿಯೇ ಮುಂಬರುವ ವಿಶ್ವಕಪ್ನಲ್ಲಿ ರವೀಂದ್ರ ಜಡೇಜಾ ಪಾಲ್ಗೊಳ್ಳುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…