ದುಬೈ : ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿಬಿ ಗುಂಪಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ದ ಶ್ರೀಲಂಕಾವು 2 ವಿಕೆಟ್ ಅಂತರದ ರೋಚಕ ಜಯವನ್ನು ಸಾಧಿಸುವುದುರ ಮೂಲಕ 4 ವರ್ಷಗಳ ಹಿಂದೆ ಬಾಂಗ್ಲಾದೇಶ ತಂಡದ ಆಟಗಾರರಿಂದ ಎದುರಾಗಿದ್ದ ನಾಗಿಣಿ ಡ್ಯಾನ್ಸ್ ಅವಮಾನಕ್ಕೆ ಈ ಪಂದ್ಯದ ಗೆಲುವಿನ ಮೂಲಕ ಶ್ರೀಲಂಕಾ ದೇಶದ ಆಟಗಾರರು ಅದೇ ಧಾಟಿಯಲ್ಲಿ ನಾಗಿಣಿ ಡ್ಯಾನ್ಸ್ ಮಾಡುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ಪ್ರಮುಖವಾಗಿ ಶ್ರೀಲಂಕಾ ತಂಡದ ಆಟಗಾರ ಚಮಿಕ ಕರುಣಾರತ್ನೆ ಅವರು ನಾಗಿಣಿ ಡ್ಯಾನ್ಸ್ ಮಾಡುವ ಮೂಲಕ ಬಾಂಗ್ಲಾದೇಶಕ್ಕೆ ತಿರುಗೇಟು ನೀಡಿದರು .
ನಾಗಿಣಿ ಡ್ಯಾನ್ಸ್ ನ ಈ ಪೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…