ಕ್ರೀಡೆ

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ : ಫೈನಲ್ ಪ್ರವೇಶಿಸಿದ ಶಿವ ಥಾಪಾ

ಜೋರ್ಡಾನ್​: ಆರು ಬಾರಿ ಏಷ್ಯನ್ ಪದಕವಿಜೇತ ಶಿವ ಥಾಪಾ (63.5 ಕೆಜಿ ವಿಭಾಗ) ಗುರುವಾರ ಜೋರ್ಡಾನ್‌ನ ಅಮ್ಮನ್‌ನಲ್ಲಿ ನಡೆದ 2022 ರ (ASBC) ಏಷ್ಯನ್ ಎಲೈಟ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶವನು ಪಡೆದಿದ್ದಾರೆ.

ಶಿವ ಅವರು ಸೆಮಿಫೈನಲ್‌ನಲ್ಲಿ 2019 ರ ಏಷ್ಯನ್ ಚಾಂಪಿಯನ್ ತಜಕಿಸ್ತಾನದ ಬಖೋದುರ್ ಉಸ್ಮಾನೋವ್ ಅವರನ್ನು ಎದುರಿಸಿದ್ದರು. ಎರಡೂ ಬಾಕ್ಸರ್‌ಗಳು ಆರಂಭದಿಂದಲೂ ತಮ್ಮ ಅಪಾರ ಅನುಭವ ಮತ್ತು ಯುದ್ಧತಂತ್ರದ ಕುಶಾಗ್ರಮತಿಯನ್ನು ಪ್ರದರ್ಶಿಸಿದರು. 4:1 ವಿಭಜನೆಯ ತೀರ್ಪಿನಲ್ಲಿ ತನ್ನ ಕಿರಿಯ ಎದುರಾಳಿಯನ್ನು ಸೋಲಿಸಿ ಮೇಲುಗೈ ಸಾಧಿಸಿದರು.2021ರ ಏಷ್ಯನ್ ಚಾಂಪಿಯನ್‌ಶಿಪ್‌ನ ಸೆಮಿಫೈನಲ್‌ನಲ್ಲಿ ಶಿವ ಬಖೋದೂರ್ ಅವರನ್ನು ಸೋಲಿಸಿದ್ದರು. ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ (ಬಿಎಫ್‌ಐ) ಪತ್ರಿಕಾ ಪ್ರಕಟಣೆಯ ಪ್ರಕಾರ, ಅವರು ಶನಿವಾರದ ಫೈನಲ್‌ನಲ್ಲಿ ಉಜ್ಬೇಕಿಸ್ತಾನ್‌ನ ಅಬ್ದುಲ್ಲಾವ್ ರುಸ್ಲಾನ್ ಅವರನ್ನು ಎದುರಿಸಲಿದ್ದಾರೆ.

andolanait

Recent Posts

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

17 mins ago

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

22 mins ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

28 mins ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

1 hour ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

2 hours ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

2 hours ago