ಕ್ರೀಡೆ

ಏಷ್ಯನ್‌ ಗೇಮ್ಸ್‌: ಶೂಟಿಂಗ್‌ನಲ್ಲಿ ಭಾರತಕ್ಕೆ 2 ಚಿನ್ನ, ಒಂದು ಬೆಳ್ಳಿ-ಒಂದು ಕಂಚು

ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಎರಡು ಚಿನ್ನ, ತಲಾ ಒಂದು ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ.

50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ ಚಿನ್ನದ ಪದಕ ಗೆದ್ದಿದ್ದಾರೆ.

ಮಹಿಳೆಯರ 25 ಮೀ. ಏರ್ ರೈಫಲ್ ವಿಭಾಗದಲ್ಲಿ ಸ್ಪರ್ಧಿಸಿದ ಮನು ಭಾಕರ್, ದಿವ್ಯಾಂಶ್ ಸಿಂಗ್‌ ಪನ್ವ‌ರ್, ರಿದಂ ಸಂಗ್ವಾನ್ ಅವರನ್ನು ಒಳಗೊಂಡ ತಂಡವು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.

ಆಶೀ ಚೌಕಸೆ, ಮಾನಿನಿ ಕೌಶಿಕ್ ಮತ್ತು ಸಿಫ್ ಕೌರ್‌ ಸಮ್ರಾ ಅವರನ್ನೊಳಗೊಂಡ ಮಹಿಳೆಯರ ತಂಡ 50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದೆ.

ಸ್ವೀಟ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಂಗದ್‌ವೀರ್ ಸಿಂಗ್, ಗುರುಜೋತ್ ಸಿಂಗ್ ಮತ್ತು ಆನಂದ್‌ ಜೀತ್ ಸಿಂಗ್ ಅವರನ್ನು ಒಳಗೊಂಡ ತಂಡವು 355 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಉಳಿದಂತೆ 362 ಅಂಕಗಳೊಂದಿಗೆ ಚೀನಾ ಚಿನ್ನದ ಪದಕ ಗೆದ್ದರೆ, 359 ಅಂಕಗಳೊಂದಿಗೆ ಕತಾರ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

35 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

7 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

7 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago