ಕ್ರೀಡೆ

ಏಷ್ಯನ್‌ ಗೇಮ್ಸ್‌: ಶೂಟಿಂಗ್‌ನಲ್ಲಿ ಭಾರತಕ್ಕೆ 2 ಚಿನ್ನ, ಒಂದು ಬೆಳ್ಳಿ-ಒಂದು ಕಂಚು

ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಎರಡು ಚಿನ್ನ, ತಲಾ ಒಂದು ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ.

50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ ಚಿನ್ನದ ಪದಕ ಗೆದ್ದಿದ್ದಾರೆ.

ಮಹಿಳೆಯರ 25 ಮೀ. ಏರ್ ರೈಫಲ್ ವಿಭಾಗದಲ್ಲಿ ಸ್ಪರ್ಧಿಸಿದ ಮನು ಭಾಕರ್, ದಿವ್ಯಾಂಶ್ ಸಿಂಗ್‌ ಪನ್ವ‌ರ್, ರಿದಂ ಸಂಗ್ವಾನ್ ಅವರನ್ನು ಒಳಗೊಂಡ ತಂಡವು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.

ಆಶೀ ಚೌಕಸೆ, ಮಾನಿನಿ ಕೌಶಿಕ್ ಮತ್ತು ಸಿಫ್ ಕೌರ್‌ ಸಮ್ರಾ ಅವರನ್ನೊಳಗೊಂಡ ಮಹಿಳೆಯರ ತಂಡ 50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದೆ.

ಸ್ವೀಟ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಂಗದ್‌ವೀರ್ ಸಿಂಗ್, ಗುರುಜೋತ್ ಸಿಂಗ್ ಮತ್ತು ಆನಂದ್‌ ಜೀತ್ ಸಿಂಗ್ ಅವರನ್ನು ಒಳಗೊಂಡ ತಂಡವು 355 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಉಳಿದಂತೆ 362 ಅಂಕಗಳೊಂದಿಗೆ ಚೀನಾ ಚಿನ್ನದ ಪದಕ ಗೆದ್ದರೆ, 359 ಅಂಕಗಳೊಂದಿಗೆ ಕತಾರ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

andolanait

Recent Posts

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

35 mins ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

2 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

2 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

3 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

4 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

6 hours ago