ಕ್ರೀಡೆ

ಏಷ್ಯನ್‌ ಗೇಮ್ಸ್: 3000 ಮೀ. ಸ್ಟೀಪಲ್ ಚೇಸ್‌ನಲ್ಲಿ ಚಿನ್ನ ಗೆದ್ದ ಅವಿನಾಶ್ ಸಾಬ್ಳೆ

ಹಾಂಗ್‌ಝೌ : ಹಾಂಗ್‌ಝೌ ಏಶ್ಯನ್ ಗೇಮ್ಸ್‌ನಲ್ಲಿ ಭಾನುವಾರ ಭಾರತದ ಕ್ರೀಡಾಪಟು ಅವಿನಾಶ್ ಸಾಬ್ಳೆ ಪುರುಷರ 3,000 ಮೀ. ಸ್ಟೀಪಲ್ ಚೇಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮತ್ತು ಸ್ಟೀಪಲ್‌ ಚೇಸ್‌ ಸ್ಪರ್ಧೆಯಲ್ಲಿ ಭಾರತಕ್ಕೆ ಸಿಕ್ಕ ಮೊದಲ ಪದಕ ಎಂಬ ಖ್ಯಾತಿಗೂ ಅವಿನಾಶ್ ಸೇಬಲ್ (29) ಪಾತ್ರರಾಗಿದ್ದಾರೆ.

8:19:50 ಸೆಕೆಂಡುಗಳಲ್ಲಿ 3,000 ಮೀಟರ್ ಗುರಿ ತಲುಪುವ ಮೂಲಕ ಅವಿನಾಶ್‌ ಭಾರತಕ್ಕೆ ಚಿನ್ನ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ 2018ರ ಜಕಾರ್ತಾ ಗೇಮ್ಸ್‌ನಲ್ಲಿ ಇರಾನ್‌ನ ಹುಸೇನ್ ಕೀಹಾನಿ 8:22.79 ಸೆಕೆಂಡುಗಳಲ್ಲಿ ಗುರಿ ತಲುಪಿದ್ದು, ಏಷ್ಯನ್ ಗೇಮ್ಸ್‌ನಲ್ಲಿ ವಿಶ್ವದಾಖಲೆಯಾಗಿತ್ತು. ಇದೀಗ ಹುಸೇನ್‌ ಹೆಸರಿನಲ್ಲಿದ್ದ ದಾಖಲೆಯನ್ನು ಅವಿನಾಶ್‌ ಮುರಿದು ಸಾಧನೆ ಮಾಡಿದ್ದಾರೆ.

8ನೇ ದಿನವಾದ ಭಾನುವಾರ ಭಾರತ ಪದಕಗಳ ಬೇಟೆ ಮುಂದುವರಿಸಿದೆ. ಈವರೆಗೆ ಭಾರತಕ್ಕೆ 13 ಚಿನ್ನ, 16 ಬೆಳ್ಳಿ ಮತ್ತು 16 ಕಂಚು ಸೇರಿ ಒಟ್ಟು 45 ಪದಕಗಳು ಸಂದಿವೆ.

https://x.com/IndianTechGuide/status/1708444757440295145?s=20

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

7 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

8 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

8 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

8 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

8 hours ago