ಕ್ರೀಡೆ

ಏಷ್ಯನ್‌ ಗೇಮ್ಸ್: 3000 ಮೀ. ಸ್ಟೀಪಲ್ ಚೇಸ್‌ನಲ್ಲಿ ಚಿನ್ನ ಗೆದ್ದ ಅವಿನಾಶ್ ಸಾಬ್ಳೆ

ಹಾಂಗ್‌ಝೌ : ಹಾಂಗ್‌ಝೌ ಏಶ್ಯನ್ ಗೇಮ್ಸ್‌ನಲ್ಲಿ ಭಾನುವಾರ ಭಾರತದ ಕ್ರೀಡಾಪಟು ಅವಿನಾಶ್ ಸಾಬ್ಳೆ ಪುರುಷರ 3,000 ಮೀ. ಸ್ಟೀಪಲ್ ಚೇಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮತ್ತು ಸ್ಟೀಪಲ್‌ ಚೇಸ್‌ ಸ್ಪರ್ಧೆಯಲ್ಲಿ ಭಾರತಕ್ಕೆ ಸಿಕ್ಕ ಮೊದಲ ಪದಕ ಎಂಬ ಖ್ಯಾತಿಗೂ ಅವಿನಾಶ್ ಸೇಬಲ್ (29) ಪಾತ್ರರಾಗಿದ್ದಾರೆ.

8:19:50 ಸೆಕೆಂಡುಗಳಲ್ಲಿ 3,000 ಮೀಟರ್ ಗುರಿ ತಲುಪುವ ಮೂಲಕ ಅವಿನಾಶ್‌ ಭಾರತಕ್ಕೆ ಚಿನ್ನ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ 2018ರ ಜಕಾರ್ತಾ ಗೇಮ್ಸ್‌ನಲ್ಲಿ ಇರಾನ್‌ನ ಹುಸೇನ್ ಕೀಹಾನಿ 8:22.79 ಸೆಕೆಂಡುಗಳಲ್ಲಿ ಗುರಿ ತಲುಪಿದ್ದು, ಏಷ್ಯನ್ ಗೇಮ್ಸ್‌ನಲ್ಲಿ ವಿಶ್ವದಾಖಲೆಯಾಗಿತ್ತು. ಇದೀಗ ಹುಸೇನ್‌ ಹೆಸರಿನಲ್ಲಿದ್ದ ದಾಖಲೆಯನ್ನು ಅವಿನಾಶ್‌ ಮುರಿದು ಸಾಧನೆ ಮಾಡಿದ್ದಾರೆ.

8ನೇ ದಿನವಾದ ಭಾನುವಾರ ಭಾರತ ಪದಕಗಳ ಬೇಟೆ ಮುಂದುವರಿಸಿದೆ. ಈವರೆಗೆ ಭಾರತಕ್ಕೆ 13 ಚಿನ್ನ, 16 ಬೆಳ್ಳಿ ಮತ್ತು 16 ಕಂಚು ಸೇರಿ ಒಟ್ಟು 45 ಪದಕಗಳು ಸಂದಿವೆ.

https://x.com/IndianTechGuide/status/1708444757440295145?s=20

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

33 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago