ಕ್ರೀಡೆ

ಏಷ್ಯನ್‌ ಗೇಮ್ಸ್‌: ಭಾರತಕ್ಕೆ ಗ್ರೀಕೊ ರೋಮನ್ ಕುಸ್ತಿಯಲ್ಲಿ ಕಂಚು

ಹಾಂಗ್‌ಝೌ : ಗ್ರೀಕೊ ರೋಮನ್ ಕುಸ್ತಿ ಸ್ಪರ್ಧೆಯಲ್ಲಿ ಭಾರತಕ್ಕೆ 13 ವರ್ಷಗಳ ನಂತರ ಪದಕ ದೊರಕಿದೆ.

ಏಷ್ಯನ್ ಗೇಮ್ಸ್ 2023ರ ಕ್ರೀಡಾಕೂಟದಲ್ಲಿ ಪುರುಷರ 87 ಕೆ.ಜಿ ಗ್ರೀಕೊ ರೋಮನ್ ಕುಸ್ತಿ ವಿಭಾಗದಲ್ಲಿ ಭಾರತದ ಸುನಿಲ್ ಕುಮಾರ್ ಕಂಚಿನ ಪದಕ ಜಯಿಸಿದ್ದಾರೆ.

ಚಾಣಕ್ಯತನ ಮೆರೆದ ಭಾರತೀಯ ಸ್ಪರ್ಧಿ ಕಿರ್ಗಿಸ್ತಾನದ ಅಟಾಬೆಕ್ ಅಜಿಸ್ಟೆಕೋವ್ ವಿರುದ್ಧ ಗೆಲುವು ಸಾಧಿಸಿದರು.

ಈ ಹಿಂದೆ 2010ರ ಏಷ್ಯನ್ ಗೇಮ್ಸ್‌ನಲ್ಲಿ ಗ್ರೀಕೊ ರೋಮನ್ ವಿಭಾಗದಲ್ಲಿ ಭಾರತದ ರವಿಂದರ್‌ ಸಿಂಗ್ (60 ಕೆ.ಜಿ) ಮತ್ತು ಸುನಿಲ್ ಕುಮಾರ್ ರಾಣಾ (66 ಕೆ.ಜಿ) ಕಂಚಿನ ಪದಕ ಜಯಿಸಿದ್ದರು.

ಸಾಬ್ಬಿಗೆ ಬೆಳ್ಳಿ

ಪುರುಷರ 5000 ಮೀ ಓಟದಲ್ಲಿ ಆನಿನಾಶ್ ಸಾಚ್ಚೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಮತ್ತೊಂದೆಡೆ 800 ಮೀ ಮಹಿಳೆಯರ ಓಟದಲ್ಲಿ ಹರ್ಮಿಲನ್ ಬೆಸ್ಟ್‌ ಬೆಳ್ಳಿ ಪದಕ ಜಯಿಸಿದ್ದಾರೆ.

ಭಾರತ ಐತಿಹಾಸಿಕ ಸಾಧನೆ :

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಸ್ಪರ್ಧಿಗಳು ಬುಧವಾರ ಮೂರು ಚಿನ್ನ ಸೇರಿದಂತೆ ಒಟ್ಟು 12 ಪದಕಗಳನ್ನು ಗೆದ್ದಿದ್ದಾರೆ. ಈ ಮೂಲಕ ಭಾರತವು 81 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದೆ. ಇದು ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತದ ಸರ್ವಶ್ರೇಷ್ಠ ಸಾಧನೆಯಾಗಿದೆ.

andolanait

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

4 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

4 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

4 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

4 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

4 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

5 hours ago