ಕ್ರೀಡೆ

ಏಷ್ಯನ್‌ ಗೇಮ್ಸ್‌: ಭಾರತಕ್ಕೆ ಗ್ರೀಕೊ ರೋಮನ್ ಕುಸ್ತಿಯಲ್ಲಿ ಕಂಚು

ಹಾಂಗ್‌ಝೌ : ಗ್ರೀಕೊ ರೋಮನ್ ಕುಸ್ತಿ ಸ್ಪರ್ಧೆಯಲ್ಲಿ ಭಾರತಕ್ಕೆ 13 ವರ್ಷಗಳ ನಂತರ ಪದಕ ದೊರಕಿದೆ.

ಏಷ್ಯನ್ ಗೇಮ್ಸ್ 2023ರ ಕ್ರೀಡಾಕೂಟದಲ್ಲಿ ಪುರುಷರ 87 ಕೆ.ಜಿ ಗ್ರೀಕೊ ರೋಮನ್ ಕುಸ್ತಿ ವಿಭಾಗದಲ್ಲಿ ಭಾರತದ ಸುನಿಲ್ ಕುಮಾರ್ ಕಂಚಿನ ಪದಕ ಜಯಿಸಿದ್ದಾರೆ.

ಚಾಣಕ್ಯತನ ಮೆರೆದ ಭಾರತೀಯ ಸ್ಪರ್ಧಿ ಕಿರ್ಗಿಸ್ತಾನದ ಅಟಾಬೆಕ್ ಅಜಿಸ್ಟೆಕೋವ್ ವಿರುದ್ಧ ಗೆಲುವು ಸಾಧಿಸಿದರು.

ಈ ಹಿಂದೆ 2010ರ ಏಷ್ಯನ್ ಗೇಮ್ಸ್‌ನಲ್ಲಿ ಗ್ರೀಕೊ ರೋಮನ್ ವಿಭಾಗದಲ್ಲಿ ಭಾರತದ ರವಿಂದರ್‌ ಸಿಂಗ್ (60 ಕೆ.ಜಿ) ಮತ್ತು ಸುನಿಲ್ ಕುಮಾರ್ ರಾಣಾ (66 ಕೆ.ಜಿ) ಕಂಚಿನ ಪದಕ ಜಯಿಸಿದ್ದರು.

ಸಾಬ್ಬಿಗೆ ಬೆಳ್ಳಿ

ಪುರುಷರ 5000 ಮೀ ಓಟದಲ್ಲಿ ಆನಿನಾಶ್ ಸಾಚ್ಚೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಮತ್ತೊಂದೆಡೆ 800 ಮೀ ಮಹಿಳೆಯರ ಓಟದಲ್ಲಿ ಹರ್ಮಿಲನ್ ಬೆಸ್ಟ್‌ ಬೆಳ್ಳಿ ಪದಕ ಜಯಿಸಿದ್ದಾರೆ.

ಭಾರತ ಐತಿಹಾಸಿಕ ಸಾಧನೆ :

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಸ್ಪರ್ಧಿಗಳು ಬುಧವಾರ ಮೂರು ಚಿನ್ನ ಸೇರಿದಂತೆ ಒಟ್ಟು 12 ಪದಕಗಳನ್ನು ಗೆದ್ದಿದ್ದಾರೆ. ಈ ಮೂಲಕ ಭಾರತವು 81 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದೆ. ಇದು ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತದ ಸರ್ವಶ್ರೇಷ್ಠ ಸಾಧನೆಯಾಗಿದೆ.

andolanait

Recent Posts

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

5 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

5 hours ago

ಬೊಮ್ಮನದೊಡ್ಡಿ ಬಳಿ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…

5 hours ago

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…

6 hours ago

ಅಣ್ಣಾಮಲೈ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನಗೊಂಡಿದೆ. ರಾಜ್ಯ…

7 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್‌ ಪಡೆಯಲು ಒಪ್ಪಿದ್ದಾರೆ: ರಣದೀಪ್‌ ಸಿಂಗ್‌ ಸುರ್ಜೇವಾಲ

ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್‌ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌…

7 hours ago