ಹಾಂಗ್ಝೌ: ಋತುರಾಜ್ ಗಾಯಕ್ವಾಡ್ ಸಾರಥ್ಯದ ಟೀಮ್ ಇಂಡಿಯಾ, 2023ರ ಸಾಲಿನ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್ಗೆ ದಾಪುಗಾಲಿಟ್ಟಿದೆ. ಶುಕ್ರವಾರ (ಅ. 6) ನಡೆದ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 9 ವಿಕೆಟ್ಗಳಿಂದ ಬಗ್ಗುಬಡಿದು ಫೈನಲ್ಗೆ ದಾಪುಗಾಲಿಟ್ಟಿದೆ.
ಬಾಂಗ್ಲಾದೇಶ: 20 ಓವರ್ಗಳಲ್ಲಿ 9 ವಿಕೆಟ್ಗೆ 96 ರನ್ (ಪರ್ವೇಝ್ ಹುಸೇನ್ ಎಮಾನ್ 23, ಜಾಕರ್ ಅಲಿ 24*, ರಕಿಬುಲ್ ಹಸನ್ 14; ಸಾಯ್ ಕಿಶೋರ್ 12ಕ್ಕೆ 3, ವಾಷಿಂಗ್ಟನ್ ಸುಂದರ್ 15ಕ್ಕೆ 2, ಅರ್ಷದೀಪ್ ಸಿಂಗ್ 10ಕ್ಕೆ 1).
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…