ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಆರ್ಚರಿ ಕಾಂಪೌಂಡ್ ತಂಡ ವಿಭಾಗದ ಫೈನಲ್ನಲ್ಲಿ ಚೈನೀಸ್ ತೈಪೇಯಿ ತಂಡವನ್ನು ಮಣಿಸಿ ಭಾರತ ಚಿನ್ನದ ಪದಕ ಗೆದ್ದಿದೆ.
ಭಾರತದ ಅಗ್ರಮಾನ್ಯ ಆರ್ಚರಿ ಸ್ಪರ್ಧಿಗಳಾದ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್ ಕೌರ್ 230-229 ಪಾಯಿಂಟ್ಗಳ ಅಂತರದಲ್ಲಿ ಚೈನೀಸ್ ತೈಪೇಯಿ ಜೋಡಿಯನ್ನು ಮಣಿಸಿತು.
ಈ ಪದಕದೊಂದಿಗೆ ಆರ್ಚಿರಿಯಲ್ಲಿ ಕನಿಷ್ಠ 5 ಪಡಕಗಳನ್ನು ಖಾತ್ರಿಪಡಿಸಿದೆ. ಬುಧವಾರ ನಡೆದ ಕಾಂಪಾಂಡ್ ಮಿಕ್ಸೆಡ್ ತಂಡ ವಿಭಾಗದಲ್ಲಿಯೂ ಭಾರತಕ್ಕೆ ಚಿನ್ನದ ಪದಕ ದೊರೆತಿದೆ.
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…