ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಆರ್ಚರಿ ಕಾಂಪೌಂಡ್ ತಂಡ ವಿಭಾಗದ ಫೈನಲ್ನಲ್ಲಿ ಚೈನೀಸ್ ತೈಪೇಯಿ ತಂಡವನ್ನು ಮಣಿಸಿ ಭಾರತ ಚಿನ್ನದ ಪದಕ ಗೆದ್ದಿದೆ.
ಭಾರತದ ಅಗ್ರಮಾನ್ಯ ಆರ್ಚರಿ ಸ್ಪರ್ಧಿಗಳಾದ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್ ಕೌರ್ 230-229 ಪಾಯಿಂಟ್ಗಳ ಅಂತರದಲ್ಲಿ ಚೈನೀಸ್ ತೈಪೇಯಿ ಜೋಡಿಯನ್ನು ಮಣಿಸಿತು.
ಈ ಪದಕದೊಂದಿಗೆ ಆರ್ಚಿರಿಯಲ್ಲಿ ಕನಿಷ್ಠ 5 ಪಡಕಗಳನ್ನು ಖಾತ್ರಿಪಡಿಸಿದೆ. ಬುಧವಾರ ನಡೆದ ಕಾಂಪಾಂಡ್ ಮಿಕ್ಸೆಡ್ ತಂಡ ವಿಭಾಗದಲ್ಲಿಯೂ ಭಾರತಕ್ಕೆ ಚಿನ್ನದ ಪದಕ ದೊರೆತಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…