ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಆರ್ಚರಿ ಕಾಂಪೌಂಡ್ ತಂಡ ವಿಭಾಗದ ಫೈನಲ್ನಲ್ಲಿ ಚೈನೀಸ್ ತೈಪೇಯಿ ತಂಡವನ್ನು ಮಣಿಸಿ ಭಾರತ ಚಿನ್ನದ ಪದಕ ಗೆದ್ದಿದೆ.
ಭಾರತದ ಅಗ್ರಮಾನ್ಯ ಆರ್ಚರಿ ಸ್ಪರ್ಧಿಗಳಾದ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್ ಕೌರ್ 230-229 ಪಾಯಿಂಟ್ಗಳ ಅಂತರದಲ್ಲಿ ಚೈನೀಸ್ ತೈಪೇಯಿ ಜೋಡಿಯನ್ನು ಮಣಿಸಿತು.
ಈ ಪದಕದೊಂದಿಗೆ ಆರ್ಚಿರಿಯಲ್ಲಿ ಕನಿಷ್ಠ 5 ಪಡಕಗಳನ್ನು ಖಾತ್ರಿಪಡಿಸಿದೆ. ಬುಧವಾರ ನಡೆದ ಕಾಂಪಾಂಡ್ ಮಿಕ್ಸೆಡ್ ತಂಡ ವಿಭಾಗದಲ್ಲಿಯೂ ಭಾರತಕ್ಕೆ ಚಿನ್ನದ ಪದಕ ದೊರೆತಿದೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…