ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಆರ್ಚರಿ ಕಾಂಪೌಂಡ್ ತಂಡ ವಿಭಾಗದ ಫೈನಲ್ನಲ್ಲಿ ಚೈನೀಸ್ ತೈಪೇಯಿ ತಂಡವನ್ನು ಮಣಿಸಿ ಭಾರತ ಚಿನ್ನದ ಪದಕ ಗೆದ್ದಿದೆ.
ಭಾರತದ ಅಗ್ರಮಾನ್ಯ ಆರ್ಚರಿ ಸ್ಪರ್ಧಿಗಳಾದ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್ ಕೌರ್ 230-229 ಪಾಯಿಂಟ್ಗಳ ಅಂತರದಲ್ಲಿ ಚೈನೀಸ್ ತೈಪೇಯಿ ಜೋಡಿಯನ್ನು ಮಣಿಸಿತು.
ಈ ಪದಕದೊಂದಿಗೆ ಆರ್ಚಿರಿಯಲ್ಲಿ ಕನಿಷ್ಠ 5 ಪಡಕಗಳನ್ನು ಖಾತ್ರಿಪಡಿಸಿದೆ. ಬುಧವಾರ ನಡೆದ ಕಾಂಪಾಂಡ್ ಮಿಕ್ಸೆಡ್ ತಂಡ ವಿಭಾಗದಲ್ಲಿಯೂ ಭಾರತಕ್ಕೆ ಚಿನ್ನದ ಪದಕ ದೊರೆತಿದೆ.
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…