ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಆರ್ಚರಿ ಕಾಂಪೌಂಡ್ ತಂಡ ವಿಭಾಗದ ಫೈನಲ್ನಲ್ಲಿ ಚೈನೀಸ್ ತೈಪೇಯಿ ತಂಡವನ್ನು ಮಣಿಸಿ ಭಾರತ ಚಿನ್ನದ ಪದಕ ಗೆದ್ದಿದೆ.
ಭಾರತದ ಅಗ್ರಮಾನ್ಯ ಆರ್ಚರಿ ಸ್ಪರ್ಧಿಗಳಾದ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್ ಕೌರ್ 230-229 ಪಾಯಿಂಟ್ಗಳ ಅಂತರದಲ್ಲಿ ಚೈನೀಸ್ ತೈಪೇಯಿ ಜೋಡಿಯನ್ನು ಮಣಿಸಿತು.
ಈ ಪದಕದೊಂದಿಗೆ ಆರ್ಚಿರಿಯಲ್ಲಿ ಕನಿಷ್ಠ 5 ಪಡಕಗಳನ್ನು ಖಾತ್ರಿಪಡಿಸಿದೆ. ಬುಧವಾರ ನಡೆದ ಕಾಂಪಾಂಡ್ ಮಿಕ್ಸೆಡ್ ತಂಡ ವಿಭಾಗದಲ್ಲಿಯೂ ಭಾರತಕ್ಕೆ ಚಿನ್ನದ ಪದಕ ದೊರೆತಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…