ಹಾಂಗ್ಝೌ : ಚೀನಾದ ಹಾಂಗ್ಚೌದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಆರ್ಚರಿಯಲ್ಲಿ ಭಾರತದ ಜ್ಯೋತಿ ಸುರೇಶ್ ವೆನ್ನಾಮ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.
ಅರ್ಚರಿ ಮಹಿಳೆಯರ ವೈಯಕ್ತಿಕ ಶಾಂಪೌಂಡ್ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಕ್ರೀಡಾಳುವನ್ನು ಮಣಿಸಿದ ಜ್ಯೋತಿ ಅವರಿಗೆ ಚಿನ್ನದ ಪದಕ ಲಭಿಸಿತು.
ಈಗಾಗಲೇ ಏಷ್ಯನ್ ಕ್ರೀಡಾಕೂಟದ ಆರ್ಚರಿ ಇತರೆ ವಿಭಾಗಗಳಲ್ಲಿ ಜ್ಯೋತಿ ಅವರಿಗೆ ಎರಡು ಚಿನ್ನದ ಪದಕಗಳು ಲಭಿಸಿವೆ. ಇದರೊಂದಿಗೆ ಅವರು ಮೂರು ಚಿನ್ನದ ಪದಕಗಳನ್ನು ತಮ್ಮ ಮುಡಿಗೇರಿಸಿಕೊಂಡರು.
ಇನ್ನು ಅರ್ಚರಿ ಪುರುಷರ ವೈಯಕ್ತಿಕ ಕಾಂಪೌಂಡ್ ವಿಭಾಗದಲ್ಲಿ 21 ವರ್ಷದ ಓಜಸ್ ದೇವತಾಳ ಅವರು ಐತಿಹಾಸಿಕವಾಗಿ ಚಿನ್ನದ ಪದಕ ಗೆದ್ದಿದ್ದಾರೆ.
ಇದರೊಂದಿಗೆ ಭಾರತ ಈ ಸಾರಿಯ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ 100 ಪದಕಗಳನ್ನು ಗೆದ್ದಂತಾಗಿದೆ. 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಭಾರತಕ್ಕೆ ಸಿಕ್ಕಿವೆ.
ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈ ಸಾರಿ ಅತಿಹೆಚ್ಚು ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಭಾರತ ಮಹಿಳಾ ಕಬಡ್ಡಿ ತಂಡ ಗೆದ್ದ ಚಿನ್ನದ ಪದಕ 100ನೇಯದ್ದು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…