ಹಾಂಗ್ಝೌ : ಚೀನಾದ ಹಾಂಗ್ಚೌದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಆರ್ಚರಿಯಲ್ಲಿ ಭಾರತದ ಜ್ಯೋತಿ ಸುರೇಶ್ ವೆನ್ನಾಮ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.
ಅರ್ಚರಿ ಮಹಿಳೆಯರ ವೈಯಕ್ತಿಕ ಶಾಂಪೌಂಡ್ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಕ್ರೀಡಾಳುವನ್ನು ಮಣಿಸಿದ ಜ್ಯೋತಿ ಅವರಿಗೆ ಚಿನ್ನದ ಪದಕ ಲಭಿಸಿತು.
ಈಗಾಗಲೇ ಏಷ್ಯನ್ ಕ್ರೀಡಾಕೂಟದ ಆರ್ಚರಿ ಇತರೆ ವಿಭಾಗಗಳಲ್ಲಿ ಜ್ಯೋತಿ ಅವರಿಗೆ ಎರಡು ಚಿನ್ನದ ಪದಕಗಳು ಲಭಿಸಿವೆ. ಇದರೊಂದಿಗೆ ಅವರು ಮೂರು ಚಿನ್ನದ ಪದಕಗಳನ್ನು ತಮ್ಮ ಮುಡಿಗೇರಿಸಿಕೊಂಡರು.
ಇನ್ನು ಅರ್ಚರಿ ಪುರುಷರ ವೈಯಕ್ತಿಕ ಕಾಂಪೌಂಡ್ ವಿಭಾಗದಲ್ಲಿ 21 ವರ್ಷದ ಓಜಸ್ ದೇವತಾಳ ಅವರು ಐತಿಹಾಸಿಕವಾಗಿ ಚಿನ್ನದ ಪದಕ ಗೆದ್ದಿದ್ದಾರೆ.
ಇದರೊಂದಿಗೆ ಭಾರತ ಈ ಸಾರಿಯ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ 100 ಪದಕಗಳನ್ನು ಗೆದ್ದಂತಾಗಿದೆ. 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಭಾರತಕ್ಕೆ ಸಿಕ್ಕಿವೆ.
ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈ ಸಾರಿ ಅತಿಹೆಚ್ಚು ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಭಾರತ ಮಹಿಳಾ ಕಬಡ್ಡಿ ತಂಡ ಗೆದ್ದ ಚಿನ್ನದ ಪದಕ 100ನೇಯದ್ದು.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…