ಬೆಂಗಳೂರು : ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆಯಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ ಎಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ಏಷ್ಯನ್ ಗೇಮ್ಸ್ನಲ್ಲಿ ಭಾರತ ಈ ಬಾರಿ 28 ಚಿನ್ನ, 38 ರಜತ ಹಾಗೂ 41 ಕಂಚಿನ ಪದಕಗಳೊಂದಿಗೆ ಒಟ್ಟು 107 ಪದಕಗಳ ಅಭೂತಪೂರ್ವ ಸಾಧನೆಗೈದಿದೆ. ಪದಕ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆಗಳು. ತಮ್ಮ ಸಾಧನೆ ಪ್ರತಿ ಭಾರತೀಯನಿಗೂ ಹೆಮ್ಮೆಯುಂಟುಮಾಡಿದೆ.
ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆ ಎಂದು ಭಾವಿಸಿದ್ದೇನೆ. ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ’ ಎಂದು ಹಾರೈಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…