ಕ್ರೀಡೆ

ಏಷ್ಯನ್ ಗೇಮ್ಸ್ | ಭಾರತೀಯ ಅಮೋಘ ಸಾಧನೆ ಒಲಿಂಪಿಕ್ ಗೆ ಶುಭ ಸೂಚನೆ: ಸಿಎಂ ಅಭಿನಂದನೆ

ಬೆಂಗಳೂರು : ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆಯಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ ಎಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ಏಷ್ಯನ್ ಗೇಮ್ಸ್ನಲ್ಲಿ ಭಾರತ ಈ ಬಾರಿ 28 ಚಿನ್ನ, 38 ರಜತ ಹಾಗೂ 41 ಕಂಚಿನ ಪದಕಗಳೊಂದಿಗೆ ಒಟ್ಟು 107 ಪದಕಗಳ ಅಭೂತಪೂರ್ವ ಸಾಧನೆಗೈದಿದೆ. ಪದಕ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆಗಳು. ತಮ್ಮ ಸಾಧನೆ ಪ್ರತಿ ಭಾರತೀಯನಿಗೂ ಹೆಮ್ಮೆಯುಂಟುಮಾಡಿದೆ.

ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆ ಎಂದು ಭಾವಿಸಿದ್ದೇನೆ. ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ’ ಎಂದು ಹಾರೈಸಿದ್ದಾರೆ.

https://x.com/CMofKarnataka/status/1710896418171535744?s=20

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago