ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಕಬಡ್ಡಿ ವಿಭಾಗದಲ್ಲಿ ಏಳು ಬಾರಿಯ ಚಾಂಪಿಯನ್ ಭಾರತ ಪುರುಷರ ತಂಡವು ಸೆಮಿಫೈನಲ್ ಪ್ರವೇಶಿಸಿದೆ. ಈ ಮೂಲಕ ಪದಕವನ್ನು ಖಾತ್ರಿಪಡಿಸಿದೆ.
ಪುರುಷರ ಕಬಡ್ಡಿ ಎ ಗುಂಪಿನ ಪಂದ್ಯದಲ್ಲಿ ಚೀನಾ ತೈಪೆ ವಿರುದ್ಧ ಭಾರತ 50-27 ಅಂಕಗಳ ಅಂತರದ ಭರ್ಜರಿ ಜಯ ದಾಖಲಿಸಿದೆ
ಬಳಿಕ ಎ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡವು ಜಪಾನ್ ವಿರುದ್ಧ 56-28ರ ಅಂತರದ ಗೆಲುವು ದಾಖಲಿಸಿತು.
ಅಜೇಯ ಓಟ ಮುಂದುವರಿಸಿದ ಭಾರತ ತಂಡವೀಗ ಸೆಮಿಫೈನಲ್ ಮುಖಾಮುಖಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಬಿ ಗುಂಪಿನ ಎರಡನೇ ತಂಡವಾಗಿ ಪಾಕಿಸ್ತಾನ ಅಂತಿಮ ನಾಲ್ಕರ ಘಟ್ಟವನ್ನು ಪ್ರವೇಶಿಸಿದೆ.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…