ಕ್ರೀಡೆ

ಏಷ್ಯನ್‌ ಗೇಮ್ಸ್: ಪಿ.ಟಿ. ಉಷಾರ 40 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟಿದ ವಿದ್ಯಾ

ಹ್ಯಾಂಗ್ ಝೌ: ಸೋಮವಾರ ಏಶ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 1984ರಲ್ಲಿ ಭಾರತೀಯ ಓಟಗಾರ್ತಿ ಪಿ.ಟಿ.ಉಷಾ ನಿರ್ಮಿಸಿದ್ದ ರಾಷ್ಟ್ರೀಯ ದಾಖಲೆಯನ್ನು ಸರಿಗಟ್ಟಿದ ವಿದ್ಯಾ ರಾಮರಾಜ್, 55 ನಿಮಿಷ 42 ಸೆಕೆಂಡ್ ಗಳಲ್ಲಿ ತಮ್ಮ ಸರದಿಯನ್ನು ಮುಗಿಸುವ ಮೂಲಕ ಅತ್ಯುತ್ತಮ ವೈಯಕ್ತಿಕ ಸಾಧನೆಯನ್ನು ಮಾಡಿದರು. ಇದರೊಂದಿಗೆ ಮಹಿಳೆಯರ ಹರ್ಡಲ್ಸ್ ವಿಭಾಗದ ಫೈನಲ್ ಗೆ ನೇರ ಪ್ರವೇಶ ಪಡೆದರು.

ಆದರೆ, ತಮ್ಮ ಸರದಿಯನ್ನು 58 ನಿಮಿಷ 62 ಸೆಕೆಂಡ್ ಗಳಲ್ಲಿ ಮುಗಿಸಿ ಐದನೆಯವರಾದ ರವಿ ಸಿಂಚಲ್ ಕಾವೇರಮ್ ತೀತಾರಮದ ಫೈನಲ್ ಗೆ ಅರ್ಹತೆ  ಪಡೆಯುವಲ್ಲಿ ವಿಫಲರಾದರು.

ಪುರುಷರ 400 ಮೀಟರ್ ಹರ್ಡಲ್ಸ್ ನಲ್ಲಿ ಸಂತೋಷ್ ಕುಮಾರ್ ತಮಿಳರಸನ್ ಹಾಗೂ ಯಶಸ್ ಪಾಲಾಕ್ಷ ತಮ್ಮ ಸರದಿಯನ್ನು ಎರಡನೆಯವರಾಗಿ ಮುಗಿಸುವ ಮೂಲಕ ಫೈನಲ್ ಗೆ ಅರ್ಹತೆ ಪಡೆದರು. ಅವರಿಬ್ಬರೂ ಕ್ರಮವಾಗಿ 49 ನಿಮಿಷ 28 ಸೆಕೆಂಡ್ ಹಾಗೂ 49 ನಿಮಿಷ 61 ಸೆಕೆಂಡ್ ಗಳಲ್ಲಿ ತಮ್ಮ ಸರದಿಯನ್ನು ಮುಗಿಸಿದರು.

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

7 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

8 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

8 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

8 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

8 hours ago