ಹ್ಯಾಂಗ್ ಝೌ: ಸೋಮವಾರ ಏಶ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 1984ರಲ್ಲಿ ಭಾರತೀಯ ಓಟಗಾರ್ತಿ ಪಿ.ಟಿ.ಉಷಾ ನಿರ್ಮಿಸಿದ್ದ ರಾಷ್ಟ್ರೀಯ ದಾಖಲೆಯನ್ನು ಸರಿಗಟ್ಟಿದ ವಿದ್ಯಾ ರಾಮರಾಜ್, 55 ನಿಮಿಷ 42 ಸೆಕೆಂಡ್ ಗಳಲ್ಲಿ ತಮ್ಮ ಸರದಿಯನ್ನು ಮುಗಿಸುವ ಮೂಲಕ ಅತ್ಯುತ್ತಮ ವೈಯಕ್ತಿಕ ಸಾಧನೆಯನ್ನು ಮಾಡಿದರು. ಇದರೊಂದಿಗೆ ಮಹಿಳೆಯರ ಹರ್ಡಲ್ಸ್ ವಿಭಾಗದ ಫೈನಲ್ ಗೆ ನೇರ ಪ್ರವೇಶ ಪಡೆದರು.
ಆದರೆ, ತಮ್ಮ ಸರದಿಯನ್ನು 58 ನಿಮಿಷ 62 ಸೆಕೆಂಡ್ ಗಳಲ್ಲಿ ಮುಗಿಸಿ ಐದನೆಯವರಾದ ರವಿ ಸಿಂಚಲ್ ಕಾವೇರಮ್ ತೀತಾರಮದ ಫೈನಲ್ ಗೆ ಅರ್ಹತೆ ಪಡೆಯುವಲ್ಲಿ ವಿಫಲರಾದರು.
ಪುರುಷರ 400 ಮೀಟರ್ ಹರ್ಡಲ್ಸ್ ನಲ್ಲಿ ಸಂತೋಷ್ ಕುಮಾರ್ ತಮಿಳರಸನ್ ಹಾಗೂ ಯಶಸ್ ಪಾಲಾಕ್ಷ ತಮ್ಮ ಸರದಿಯನ್ನು ಎರಡನೆಯವರಾಗಿ ಮುಗಿಸುವ ಮೂಲಕ ಫೈನಲ್ ಗೆ ಅರ್ಹತೆ ಪಡೆದರು. ಅವರಿಬ್ಬರೂ ಕ್ರಮವಾಗಿ 49 ನಿಮಿಷ 28 ಸೆಕೆಂಡ್ ಹಾಗೂ 49 ನಿಮಿಷ 61 ಸೆಕೆಂಡ್ ಗಳಲ್ಲಿ ತಮ್ಮ ಸರದಿಯನ್ನು ಮುಗಿಸಿದರು.
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…