ಮುಂಬೈ: ಇಂಗ್ಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ಈಗಾಗಲೇ ಕೈವಶ ಮಾಡಿಕೊಂಡಿದೆ. ಉಳಿದಿರುವ ಕೊನೆಯ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸಾಮ್ಸನ್ ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.
ಈ ಸರಣಿಯಲ್ಲಿ ಸರ್ಯಕುಮಾರ್ ಯಾದವ್ ಹಾಗೂ ಸಂಜು ಸಾಮ್ಸನ್ ಅಂತ ಹೇಳಿಕೊಳ್ಳುವ ಹಾಗೆ ಪ್ರದರ್ಶನ ನೀಡಿಲ್ಲ. ಸತತವಾಗಿ ಇಬ್ಬರು ವೈಫಲ್ಯ ಅನುಭವಿಸುತ್ತಿದ್ದಾರೆ. ಭಾನುವಾರ ನಡೆಯುವ ಕೊನೆಯ ಪಂದ್ಯದಲ್ಲಿ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐ ಈಗಾಗಲೇ ಟೀಂ ಇಂಡಿಯಾದ 15 ಸದಸ್ಯರನ್ನು ಆಯ್ಕೆ ಮಾಡಿದೆ. ಮುಂದಿನ ಚಾಂಪಿಯನ್ಸ್ ಟ್ರೋಫಿಯಲ್ಲಿ 11ರ ಬಳಗದಲ್ಲಿ ಕಾಣಿಸಿಕೊಳ್ಳಬೇಕೆಂದರೆ ಈ ಸರಣಿಯಲ್ಲಿ ಫಾರ್ಮ್ ಕಂಡುಕೊಳ್ಳುವುದು ಮುಖ್ಯವಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…