ಕ್ರೀಡೆ

AUS V/S ENG: ಲಯಕ್ಕೆ ಮರಳುವ ನಿರೀಕ್ಷೆಯಲ್ಲಿ ಸೂರ್ಯ, ಸಂಜು

ಮುಂಬೈ: ಇಂಗ್ಲೆಂಡ್‌ ತಂಡದ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ಈಗಾಗಲೇ ಕೈವಶ ಮಾಡಿಕೊಂಡಿದೆ. ಉಳಿದಿರುವ ಕೊನೆಯ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್‌ ಯಾದವ್‌ ಹಾಗೂ ಸಂಜು ಸಾಮ್ಸನ್‌ ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.

ಈ ಸರಣಿಯಲ್ಲಿ ಸರ್ಯಕುಮಾರ್‌ ಯಾದವ್‌ ಹಾಗೂ ಸಂಜು ಸಾಮ್ಸನ್‌ ಅಂತ ಹೇಳಿಕೊಳ್ಳುವ ಹಾಗೆ ಪ್ರದರ್ಶನ ನೀಡಿಲ್ಲ. ಸತತವಾಗಿ ಇಬ್ಬರು ವೈಫಲ್ಯ ಅನುಭವಿಸುತ್ತಿದ್ದಾರೆ. ಭಾನುವಾರ ನಡೆಯುವ ಕೊನೆಯ ಪಂದ್ಯದಲ್ಲಿ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ.

ಮುಂಬರುವ ಚಾಂಪಿಯನ್ಸ್‌ ಟ್ರೋಫಿಗಾಗಿ ಬಿಸಿಸಿಐ ಈಗಾಗಲೇ ಟೀಂ ಇಂಡಿಯಾದ 15 ಸದಸ್ಯರನ್ನು ಆಯ್ಕೆ ಮಾಡಿದೆ. ಮುಂದಿನ ಚಾಂಪಿಯನ್ಸ್‌ ಟ್ರೋಫಿಯಲ್ಲಿ 11ರ ಬಳಗದಲ್ಲಿ ಕಾಣಿಸಿಕೊಳ್ಳಬೇಕೆಂದರೆ ಈ ಸರಣಿಯಲ್ಲಿ ಫಾರ್ಮ್‌ ಕಂಡುಕೊಳ್ಳುವುದು ಮುಖ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

55 mins ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

1 hour ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

2 hours ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

3 hours ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

3 hours ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

3 hours ago