ಮುಂಬೈ: ಇಂಗ್ಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ಈಗಾಗಲೇ ಕೈವಶ ಮಾಡಿಕೊಂಡಿದೆ. ಉಳಿದಿರುವ ಕೊನೆಯ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸಾಮ್ಸನ್ ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.
ಈ ಸರಣಿಯಲ್ಲಿ ಸರ್ಯಕುಮಾರ್ ಯಾದವ್ ಹಾಗೂ ಸಂಜು ಸಾಮ್ಸನ್ ಅಂತ ಹೇಳಿಕೊಳ್ಳುವ ಹಾಗೆ ಪ್ರದರ್ಶನ ನೀಡಿಲ್ಲ. ಸತತವಾಗಿ ಇಬ್ಬರು ವೈಫಲ್ಯ ಅನುಭವಿಸುತ್ತಿದ್ದಾರೆ. ಭಾನುವಾರ ನಡೆಯುವ ಕೊನೆಯ ಪಂದ್ಯದಲ್ಲಿ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐ ಈಗಾಗಲೇ ಟೀಂ ಇಂಡಿಯಾದ 15 ಸದಸ್ಯರನ್ನು ಆಯ್ಕೆ ಮಾಡಿದೆ. ಮುಂದಿನ ಚಾಂಪಿಯನ್ಸ್ ಟ್ರೋಫಿಯಲ್ಲಿ 11ರ ಬಳಗದಲ್ಲಿ ಕಾಣಿಸಿಕೊಳ್ಳಬೇಕೆಂದರೆ ಈ ಸರಣಿಯಲ್ಲಿ ಫಾರ್ಮ್ ಕಂಡುಕೊಳ್ಳುವುದು ಮುಖ್ಯವಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…