ಪುಣೆ: ಶುಕ್ರವಾರ ಇಲ್ಲಿ ನಡೆಯಲಿರುವ ಭಾರತ ಮತ್ತ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವುದೇ ಎಂದು ಕಾದು ನೋಡಬೇಕಿದೆ.
ಈಗಾಗಲೇ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿರುವ ಭಾರತ ತಂಡ ಈ ಪಂದ್ಯ ಗೆದ್ದು ಸರಣಿ ಗೆಲುವು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ.
ಇತ್ತ ವೇಗದ ಬೌಲರ್ಗಳ ಸಹಾಯದಿಂದ 3ನೇ ಟಿ20 ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಇಂಗ್ಲೆಂಡ್ ತಂಡ ನಾಲ್ಕನೇ ಟಿ20 ಪಂದ್ಯ ಗೆದ್ದು ಸಮಬಲ ಸಾಧಿಸುವ ವಿಶ್ವಾಸದಲ್ಲಿದೆ.
ಭಾರತಕ್ಕೆ ಬ್ಯಾಟರ್ಗಳ ಫಾರ್ಮ್ ಕೊರತೆ:
ಇಂಗ್ಲೆಂಡ್ ಬೌಲರ್ಗಳ ಎದುರು ಭಾರತದ ವಿಕೆಟ್ ಕೀಪರ್ ಸಂಜು ಸಾಮ್ಸನ್ ದೊಡ್ಡ ಇನ್ನಿಂಗ್ಸ್ ಆಡಲು ವಿಫಲವಾಗುತ್ತಿದ್ದಾರೆ. ಜೊತೆಗೆ ನಾಯಕ ಸೂರ್ಯಕುಮಾರ್ ಯಾದವ್, ಅಬಿಷೇಕ್ ಶರ್ಮಾ, ಆಲ್ರೌಂಡರ್ ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಲು ವಿಫಲವಾಗಿರುವುದು ತಂಡದ ಕೋಚ್ ಗೌತಮ್ ಗಂಭೀರ್ ಹಾಗೂ ವ್ಯವಸ್ಥಾಪಕರಿಗೆ ತಲೆನೋವಾಗಿದೆ.
ಪಂದ್ಯ ಆರಂಭ: ರಾತ್ರಿ 7 ಗಂಟೆಗೆ
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…