ರಾವಲ್ಪಿಂಡಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ಮಳೆಯಿಂದ ರದ್ದಾಗಿದೆ.
ಇಂದು ರಾವಲ್ಪಿಂಡಿಯ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಾದ ಈ ಪಂದ್ಯಕ್ಕೆ ಆರಂಭದಿಂದಲೇ ಮಳೆ ಅವಕಾಶ ಕೊಡಲಿಲ್ಲ. ಮೂರು ಗಂಟೆಗೂ ಹೆಚ್ಚು ಕಾಲ ಬಿಡದೇ ಸುರಿದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಇದರೊಂದಿಗೆ ಎರಡು ತಂಡಗಳು ತಲಾ ಒಂದು ಅಂಕ ಪಡೆಯುವ ಮೂಲಕ ಒಟ್ಟು 3 ಅಂಕ ಸಂಪಾದಿಸಿದ್ದಾರೆ. ರನ್ರೇಟ್ನಲ್ಲಿ ದಕ್ಷಿಣ ಆಫ್ರಿಕಾ ಹೆಚ್ಚಿರುವ ಕಾರಣ ಮೊದಲ ಸ್ಥಾನದಲ್ಲಿದೆ.
ಈ ಪಂದ್ಯ ರದ್ದಾಗಿರುವುದರಿಂದ ನಾಳೆ ನಡೆಯುವ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಸೆಣಸಾಟ ನಾಕೌಟ್ ಪಂದ್ಯವಾಗಿ ಮಾರ್ಪಟ್ಟಿದೆ. ಈ ಪಂದ್ಯದಲ್ಲಿ ಸೋತವರು ಐಸಿಸಿ ಚಾಂಪಿಯನ್ಸ್ಶಿಪ್ನಿಂದ ಹೊರಹೋಗುತ್ತಾರೆ.
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…