ಕ್ರೀಡೆ

ಐಸಿಸಿ ವರ್ಷದ ಶ್ರೇಷ್ಠ ಪ್ರಶಸ್ತಿಗೆ ಬಾಬರ್ ಆಜಂ ಭಾಜನ

ನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಯನ್ನು ಪ್ರಕಟಿಸಿದೆ. ಶ್ರೇಷ್ಠ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಹೆಸರಿನಲ್ಲಿ ನೀಡಲಾಗುವ ಈ ಪ್ರಶಸ್ತಿಯು ಈ ಬಾರಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅವರಿಗೆ ಒಲಿದಿದೆ.
ಇದಕ್ಕೂ ಮುನ್ನ 2022ರ ಐಸಿಸಿ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಬಾಬರ್ ಆಜಂ ಆಯ್ಕೆಯಾಗಿದ್ದರು. ಇದೀಗ ಕಳೆದ ವರ್ಷದ ಅತ್ಯುತ್ತಮ ಆಟಗಾರನ ಪ್ರಶಸ್ತಿ ಕೂಡ ಬಾಬರ್ ಪಾಲಾಗಿದೆ.

ಈ ಬಾರಿಯ ಪ್ರಶಸ್ತಿ ಸುತ್ತಿನಲ್ಲಿ ಒಟ್ಟು ನಾಲ್ವರು ಆಟಗಾರರಿದ್ದರು. ಬಾಬರ್ ಆಜಂ ಜೊತೆ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್​, ಜಿಂಬಾಬ್ವೆ ಆಲ್​ರೌಂಡರ್ ಸಿಕಂದರ್ ರಾಝ ಹಾಗೂ ನ್ಯೂಜಿಲೆಂಡ್ ವೇಗಿ ಟಿಮ್ ಸೌಥಿ ಅಂತಿಮ ಸುತ್ತಿನ ಪೈಪೋಟಿಯಲ್ಲಿದ್ದರು. ಆದರೆ ಮೂರು ಸ್ವರೂಪದ ಕ್ರಿಕೆಟ್​ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಬಾಬರ್​ಗೆ ಇದೀಗ ಶ್ರೇಷ್ಠ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿ ಒಲಿದಿದೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago