ಕ್ರೀಡೆ

ವಿರಾಟ್‌ ಕೊಹ್ಲಿ ಹಿಂದಿಕ್ಕಿದ ಬಾಬರ್‌

ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟರ್‌ ಬಾಬರ್‌ ಅಜಂ, ಏಕದಿನ ಮಾದರಿಯಲ್ಲಿ ವೇಗವಾಗಿ 6 ಸಾವಿರ ರನ್‌ ಪೂರೈಸುವ ಮೂಲಕ ವಿರಾಟ್‌ ಕೊಹ್ಲಿ ಅವರ ದಾಖಲೆ ಸರಿಗಟ್ಟಿದ್ದಾರೆ.

ಕರಾಚಿ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ ಪಂದ್ಯದಲ್ಲಿ, ನ್ಯೂಜಿಲೆಂಡ್‌ ತಂಡದ ಎದುರು 29 ರನ್‌ ಗಳಿಸಿ ಔಟಾಗುವ ಮೂಲಕ ಕಡಿಮೆ ಇನ್ನಿಂಗ್ಸ್‌ನಲ್ಲಿ 6,000 ರನ್‌ ಗಡಿ ದಾಟಿದ ಸಾಧನೆ ಮಾಡಿದ್ದಾರೆ.

ವೇಗವಾಗಿ 6,000 ರನ್‌ ಕಲೆಹಾಕಿದ ಬ್ಯಾಟರ್‌ಗಳ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಆಮ್ಲಾ ಇದ್ದರೆ, ಎರಡನೇ ಸ್ಥಾನದಲ್ಲಿ ಬಾಬರ್‌ ಅಜಂ, ನಂತರದ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ ಇದ್ದಾರೆ.

ಏಕದಿನ ಮಾದರಿಯಲ್ಲಿ ಈವರೆಗೆ ಒಟ್ಟು 123 ಇನ್ನಿಂಗ್ಸ್‌ನಲ್ಲಿ ಬ್ಯಾಟ್‌ ಬೀಸಿರುವ ಬಾಬರ್‌, 55.73ರ ಸರಾಸರಿಯಲ್ಲಿ 6,019 ರನ್‌ ಕಲೆಹಾಕಿದ್ದಾರೆ. ಇದರಲ್ಲಿ 19 ಶತಕ ಮತ್ತು 34 ಅರ್ಧಶತಕ ಸೇರಿವೆ.

ವೇಗವಾಗಿ 6 ಸಾವಿರ ರನ್‌ ಕಲೆಹಾಕಿದವರು:

* ಹಾಶೀಂ ಆಮ್ಲಾ (ದಕ್ಷಿಣ ಆಫ್ರಿಕಾ): 123 ಇನ್ನಿಂಗ್ಸ್‌

* ಬಾಬರ್‌ ಅಜಂ (ಪಾಕಿಸ್ತಾನ): 123 ಇನ್ನಿಂಗ್ಸ್‌

* ವಿರಾಟ್‌ ಕೊಹ್ಲಿ (ಭಾರತ): 136 ಇನ್ನಿಂಗ್ಸ್‌

* ಕೇನ್‌ ವಿಲಿಯಮ್ಸನ್‌ (ನ್ಯೂಜಿಲೆಂಡ್‌): 139 ಇನ್ನಿಂಗ್ಸ್‌

* ಡೆವಿಡ್‌ ವಾರ್ನರ್‌ (ಆಸ್ರೇಲಿಯಾ): 139 ಇನ್ನಿಂಗ್ಸ್‌

* ಶಿಖರ್‌ ಧವನ್‌ (ಭಾರತ): 140 ಇನ್ನಿಂಗ್ಸ್‌

* ವಿವಿಯನ್‌ ರಿಚರ್ಡ್ಸನ್‌ (ವೆಸ್ಟ್‌ ಇಂಡೀಸ್):‌ 141 ಇನ್ನಿಂಗ್ಸ್‌

* ಜೋ ರೂಟ್‌ (ಇಂಗ್ಲೆಂಡ್‌): 141 ಇನ್ನಿಂಗ್ಸ್‌

* ಕ್ವಿಂಟನ್‌ ಡಿ ಕಾಕ್‌ (ದಕ್ಷಿಣ ಆಫ್ರಿಕಾ): 142 ಇನ್ನಿಂಗ್ಸ್‌

* ಸೌರವ್‌ ಗಂಗೂಲಿ (ಭಾರತ): 147 ಇನ್ನಿಂಗ್ಸ್‌

* ಎಬಿ ಡಿ ವಿಲಿಯರ್ಸ್‌ (ದಕ್ಷಿಣ ಆಫ್ರಿಕಾ): 147 ಇನ್ನಿಂಗ್ಸ್‌

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

4 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

5 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

5 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

6 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

6 hours ago