ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ನಡೆದ ಚೊಚ್ಚಲ ಆವೃತ್ತಿಯ ಅಂಡರ್-23 ರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿನ್ ಶಿಪ್ ನಲ್ಲಿ ಕರ್ನಾಟಕ ಮಹಿಳಾ ತಂಡ ರನ್ನರ್ ಆಪ್ ಆಗಿದೆ.
ಸೋಮವಾರ ನಡೆದ ಮಹಿಳಾ ವಿಭಾಗದ ಪೈನಲ್ ನಲ್ಲಿ ರಾಜ್ಯ ತಂಡ ತಮಿಳುನಾಡು ವಿರುದ್ದ 58-76 ಅಂಕಗಳ ಅಂತರದಲ್ಲಿ ಪರಾಭವಗೊಂಡಿತು. ಮೊದಲಾರ್ಧದಲ್ಲಿ 29-28 ರಲ್ಲಿ ಮುನ್ನೆಡೆಯಲ್ಲಿದ್ದ ಹೊರತಾಗಿಯೂ ರಾಜ್ಯಕ್ಕೆ ಗೆಲುವು ಸಿಗಲಿಲ್ಲ. ಕರ್ನಾಟಕ ತಂಡದಲ್ಲಿದ್ದ ಮಳವಳ್ಳಿ ತಾಲ್ಲೂಕಿನ ರಾವಣಿ ಗ್ರಾಮದ ಲೇ.ನಂಜುಂಡಯ್ಯ ಮತ್ತು ಪೂರ್ಣಿಮಾ ರವರ ಮಗಳು ಕುಮಾರಿ ಹಂಸ ಪ್ರತಿನಿಧಿಸಿದ್ದರು.
ಈ ವಿಜೇತ ತಂಡಕ್ಕೆ ಕರ್ನಾಟಕ ಬಾಸ್ಕೆಟ್ ಬಾಲ್ ಸಂಸ್ಥೆಯ ಕಾರ್ಯದರ್ಶಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು 5ಲಕ್ಷ ಬಹುಮಾನ ಘೋಷಿಸಿದ್ದಾರೆ.
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…