ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ನಡೆದ ಚೊಚ್ಚಲ ಆವೃತ್ತಿಯ ಅಂಡರ್-23 ರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿನ್ ಶಿಪ್ ನಲ್ಲಿ ಕರ್ನಾಟಕ ಮಹಿಳಾ ತಂಡ ರನ್ನರ್ ಆಪ್ ಆಗಿದೆ.
ಸೋಮವಾರ ನಡೆದ ಮಹಿಳಾ ವಿಭಾಗದ ಪೈನಲ್ ನಲ್ಲಿ ರಾಜ್ಯ ತಂಡ ತಮಿಳುನಾಡು ವಿರುದ್ದ 58-76 ಅಂಕಗಳ ಅಂತರದಲ್ಲಿ ಪರಾಭವಗೊಂಡಿತು. ಮೊದಲಾರ್ಧದಲ್ಲಿ 29-28 ರಲ್ಲಿ ಮುನ್ನೆಡೆಯಲ್ಲಿದ್ದ ಹೊರತಾಗಿಯೂ ರಾಜ್ಯಕ್ಕೆ ಗೆಲುವು ಸಿಗಲಿಲ್ಲ. ಕರ್ನಾಟಕ ತಂಡದಲ್ಲಿದ್ದ ಮಳವಳ್ಳಿ ತಾಲ್ಲೂಕಿನ ರಾವಣಿ ಗ್ರಾಮದ ಲೇ.ನಂಜುಂಡಯ್ಯ ಮತ್ತು ಪೂರ್ಣಿಮಾ ರವರ ಮಗಳು ಕುಮಾರಿ ಹಂಸ ಪ್ರತಿನಿಧಿಸಿದ್ದರು.
ಈ ವಿಜೇತ ತಂಡಕ್ಕೆ ಕರ್ನಾಟಕ ಬಾಸ್ಕೆಟ್ ಬಾಲ್ ಸಂಸ್ಥೆಯ ಕಾರ್ಯದರ್ಶಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು 5ಲಕ್ಷ ಬಹುಮಾನ ಘೋಷಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…