ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ನಡೆದ ಚೊಚ್ಚಲ ಆವೃತ್ತಿಯ ಅಂಡರ್-23 ರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿನ್ ಶಿಪ್ ನಲ್ಲಿ ಕರ್ನಾಟಕ ಮಹಿಳಾ ತಂಡ ರನ್ನರ್ ಆಪ್ ಆಗಿದೆ.
ಸೋಮವಾರ ನಡೆದ ಮಹಿಳಾ ವಿಭಾಗದ ಪೈನಲ್ ನಲ್ಲಿ ರಾಜ್ಯ ತಂಡ ತಮಿಳುನಾಡು ವಿರುದ್ದ 58-76 ಅಂಕಗಳ ಅಂತರದಲ್ಲಿ ಪರಾಭವಗೊಂಡಿತು. ಮೊದಲಾರ್ಧದಲ್ಲಿ 29-28 ರಲ್ಲಿ ಮುನ್ನೆಡೆಯಲ್ಲಿದ್ದ ಹೊರತಾಗಿಯೂ ರಾಜ್ಯಕ್ಕೆ ಗೆಲುವು ಸಿಗಲಿಲ್ಲ. ಕರ್ನಾಟಕ ತಂಡದಲ್ಲಿದ್ದ ಮಳವಳ್ಳಿ ತಾಲ್ಲೂಕಿನ ರಾವಣಿ ಗ್ರಾಮದ ಲೇ.ನಂಜುಂಡಯ್ಯ ಮತ್ತು ಪೂರ್ಣಿಮಾ ರವರ ಮಗಳು ಕುಮಾರಿ ಹಂಸ ಪ್ರತಿನಿಧಿಸಿದ್ದರು.
ಈ ವಿಜೇತ ತಂಡಕ್ಕೆ ಕರ್ನಾಟಕ ಬಾಸ್ಕೆಟ್ ಬಾಲ್ ಸಂಸ್ಥೆಯ ಕಾರ್ಯದರ್ಶಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು 5ಲಕ್ಷ ಬಹುಮಾನ ಘೋಷಿಸಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…