ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ನಡೆದ ಚೊಚ್ಚಲ ಆವೃತ್ತಿಯ ಅಂಡರ್-23 ರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿನ್ ಶಿಪ್ ನಲ್ಲಿ ಕರ್ನಾಟಕ ಮಹಿಳಾ ತಂಡ ರನ್ನರ್ ಆಪ್ ಆಗಿದೆ.
ಸೋಮವಾರ ನಡೆದ ಮಹಿಳಾ ವಿಭಾಗದ ಪೈನಲ್ ನಲ್ಲಿ ರಾಜ್ಯ ತಂಡ ತಮಿಳುನಾಡು ವಿರುದ್ದ 58-76 ಅಂಕಗಳ ಅಂತರದಲ್ಲಿ ಪರಾಭವಗೊಂಡಿತು. ಮೊದಲಾರ್ಧದಲ್ಲಿ 29-28 ರಲ್ಲಿ ಮುನ್ನೆಡೆಯಲ್ಲಿದ್ದ ಹೊರತಾಗಿಯೂ ರಾಜ್ಯಕ್ಕೆ ಗೆಲುವು ಸಿಗಲಿಲ್ಲ. ಕರ್ನಾಟಕ ತಂಡದಲ್ಲಿದ್ದ ಮಳವಳ್ಳಿ ತಾಲ್ಲೂಕಿನ ರಾವಣಿ ಗ್ರಾಮದ ಲೇ.ನಂಜುಂಡಯ್ಯ ಮತ್ತು ಪೂರ್ಣಿಮಾ ರವರ ಮಗಳು ಕುಮಾರಿ ಹಂಸ ಪ್ರತಿನಿಧಿಸಿದ್ದರು.
ಈ ವಿಜೇತ ತಂಡಕ್ಕೆ ಕರ್ನಾಟಕ ಬಾಸ್ಕೆಟ್ ಬಾಲ್ ಸಂಸ್ಥೆಯ ಕಾರ್ಯದರ್ಶಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು 5ಲಕ್ಷ ಬಹುಮಾನ ಘೋಷಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…