ಕ್ರೀಡೆ

ಟೀಮ್‌ ಇಂಡಿಯಾಗೆ ನೂತನ ಕೋಚ್‌ ಘೋಷಿಸಿದ ಬಿಸಿಸಿಐ

ಮೈಸೂರು: ಇತ್ತೀಚೆಗಷ್ಟೆ ಟಿ ಟ್ವೆಂಟಿ ವಿಶ್ವಕಪ್‌ ಟ್ರೋಫಿ ಗೆದ್ದಿರುವ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಅವರನ್ನು ಬಿಸಿಸಿಐ ನೂತನ ಕೋಚ್‌ ಎಂದು ಅಧಿಕೃತವಾಗಿ ಘೋಷಿಸಿದೆ.

ಬಿಸಿಸಿಐ ಅಧ್ಯಕ್ಷ ಜಯ್‌ ಶಾ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಗೌತಮ್‌ ಗಂಭಿರ್‌ ಜತೆಗಿನ ತಮ್ಮ ಫೋಟೊವನ್ನು ಹಂಚಿಕೊಂಡಿದ್ದು, ಈ ಬೃಹತ್‌ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ರಾಹುಲ್‌ ದ್ರಾವಿಡ್‌ ಸ್ಥಾನವನ್ನು ಮುಂದಿನ ದಿನಗಳಲ್ಲಿ ಗೌತಮ್‌ ಗಂಭೀರ್‌ ತುಂಬಲು ಸಜ್ಜಾಗಿದ್ದಾರೆ.

ಇನ್ನು ಕೋಚ್‌ ಹುದ್ದೆಗೆ ಗೌತಮ್‌ ಗಂಭೀರ್‌ ಹಾಗೂ ಡಬ್ಲ್ಯು ರಾಮನ್‌ ಅವರನ್ನು ಸಂದರ್ಶಿಸಿದ್ದ ಬಿಸಿಸಿಐ ಅಂತಿಮವಾಗಿ ಗಂಭೀರ್‌ ಅವರ ಹೆಗಲಿಗೆ ಜವಾಬ್ದಾರಿಯನ್ನು ಹಾಕಿದೆ. ಈ ಬಾರಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಕೆಕೆಆರ್‌ ತಂಡವನ್ನು ಕೋಚ್‌ ಆಗಿ ಮುನ್ನಡೆಸಿ ಕಪ್‌ ಗೆಲ್ಲಿಸಿರುವ ಹೆಗ್ಗಳಿಗೆ ಗಂಭೀರ್‌ ಪಾಲಿಗಿದೆ.

andolana

Recent Posts

ರೈಲು ಪ್ರಯಾಣ ದರ ಹೆಚ್ಚಳ | ರಾಜ್ಯ ಬಿಜೆಪಿ ನಾಯಕರ ಮೌನವೇಕೆ : ಸಿ.ಎಂ ಪ್ರಶ್ನೆ

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…

22 mins ago

ಹುಬ್ಬಳ್ಳಿಯಲ್ಲಿ ಮರ್ಯಾದೆ ಹತ್ಯೆ | ಕ್ರೂರಿ ತಂದೆಯನ್ನು ಶೂಟ್‌ ಮಾಡಿ ; ಪ್ರಮೋದ್‌ ಮುತಾಲಿಕ್‌ ಆಗ್ರಹ

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…

36 mins ago

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…

44 mins ago

ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…

1 hour ago

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

1 hour ago

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…

1 hour ago