ಮೈಸೂರು: ಇತ್ತೀಚೆಗಷ್ಟೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿ ಗೆದ್ದಿರುವ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೂತನ ಕೋಚ್ ಎಂದು ಅಧಿಕೃತವಾಗಿ ಘೋಷಿಸಿದೆ.
ಬಿಸಿಸಿಐ ಅಧ್ಯಕ್ಷ ಜಯ್ ಶಾ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಗೌತಮ್ ಗಂಭಿರ್ ಜತೆಗಿನ ತಮ್ಮ ಫೋಟೊವನ್ನು ಹಂಚಿಕೊಂಡಿದ್ದು, ಈ ಬೃಹತ್ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ರಾಹುಲ್ ದ್ರಾವಿಡ್ ಸ್ಥಾನವನ್ನು ಮುಂದಿನ ದಿನಗಳಲ್ಲಿ ಗೌತಮ್ ಗಂಭೀರ್ ತುಂಬಲು ಸಜ್ಜಾಗಿದ್ದಾರೆ.
ಇನ್ನು ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಹಾಗೂ ಡಬ್ಲ್ಯು ರಾಮನ್ ಅವರನ್ನು ಸಂದರ್ಶಿಸಿದ್ದ ಬಿಸಿಸಿಐ ಅಂತಿಮವಾಗಿ ಗಂಭೀರ್ ಅವರ ಹೆಗಲಿಗೆ ಜವಾಬ್ದಾರಿಯನ್ನು ಹಾಕಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಕೋಚ್ ಆಗಿ ಮುನ್ನಡೆಸಿ ಕಪ್ ಗೆಲ್ಲಿಸಿರುವ ಹೆಗ್ಗಳಿಗೆ ಗಂಭೀರ್ ಪಾಲಿಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…