ಕ್ರೀಡೆ

ತವರು ಸರಣಿಗಳ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ಮುಂಬೈ: ಭಾರತ ಕ್ರಿಕೆಟ್‌ ತಂಡವು ತವರಿನಲ್ಲಿ ಆಡುವ 2025-26ನೇ ಸಾಲಿನ ಸರಣಿಯ ವೇಳಾಪಟ್ಟಿಯನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ.

2025ರ ಮೊದಲ ಋತುವಿನಲ್ಲಿ ಭಾರತ 4 ಟೆಸ್ಟ್‌ ಪಂದ್ಯಗಳನ್ನು ಅಹಮದಾಬಾದ್‌, ಕೋಲ್ಕತ್ತಾ, ನವದೆಹಲಿ ಮತ್ತು ಗುವಾಹಟಿಯಲ್ಲಿ ನಡೆಯಲಿದೆ.

ವೆಸ್ಟ್‌ಇಂಡೀಸ್‌ ವಿರುದ್ಧ ಆಕ್ಟೋಬರ್‌ 6ರಿಂದ ಆರಂಭವಾಗಲಿರುವ ಎರಡು ಟೆಸ್ಟ್‌ ಪಂದ್ಯಗಳನ್ನು ಭಾರತ ತಂಡವು ಅಹಮದಾಬಾದ್‌ ಮತ್ತು ಕೋಲ್ಕತ್ತದಲ್ಲಿ ಆಡಲಿದೆ.

ನವೆಂಬರ್‌ 18ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಆರಂಭವಾಗಲಿರುವ ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಟೆಸ್ಟ್‌ ಸರಣಿಯು ಐತಿಹಾಸಿಕವಾಗಿರುತ್ತದೆ. ಟೆಸ್ಟ್‌ ಪಂದ್ಯಗಳ ಜೊತೆಗೆ ಮೂರು ಏಕದಿನ ಮತ್ತು ಐದು ಟಿ20 ಸರಣಿಯನ್ನು ಆಡಲಿದೆ.

ವೇಳಾಪಟ್ಟಿ:

ವೆಸ್ಟ್‌ ಇಂಡಿಸ್‌, ಭಾರತ ಪ್ರವಾಸ:

* ಅಕ್ಟೋಬರ್‌ 6ರಿಂದ ಮೊದಲ ಟೆಸ್ಟ್‌- ಅಹಮದಾಬಾದ್‌

* ಅಕ್ಟೋಬರ್‌ 14ರಿಂದ ಎರಡನೇ ಟೆಸ್ಟ್‌- ಕೋಲ್ಕತ್ತ

ದಕ್ಷಿಣ ಆಫ್ರಿಕಾ, ಭಾರತ ಪ್ರವಾಸ:

* ನವೆಂಬರ್‌ 18ರಿಂದ ಮೊದಲ ಟೆಸ್ಟ್‌- ನವದೆಹಲಿ

* ನವೆಂಬರ್‌ 26ರಿಂದ ಎರಡನೇ ಟೆಸ್ಟ್‌- ಗುವಾಹಟಿ

* ನವೆಂಬರ್‌ 30ರಂದು ಮೊದಲ ಏಕದಿನ ಪಂದ್ಯ- ರಾಂಚಿ

* ಡಿಸೆಂಬರ್ 3ರಂದು ಎರಡನೇ ಏಕದಿನ ಪಂದ್ಯ- ರಾಯ್ಪುರ

* ಡಿಸೆಂಬರ್‌ 6ರಂದು ಮೂರನೇ ಏಕದಿನ ಪಂದ್ಯ- ವಿಶಾಖಪಟ್ಟಣ

* ಡಿಸೆಂಬರ್‌ 9ರಂದು ಮೊದಲ ಟಿ20 ಪಂದ್ಯ- ಕಟಕ್‌

* ಡಿಸೆಂಬರ್‌ 11ರಂದು ಎರಡನೇ ಟಿ20 ಪಂದ್ಯ- ಚಂಡೀಗಢ

* ಡಿಸೆಂಬರ್ 14ರಂದು ಮೂರನೇ ಟಿ20 ಪಂದ್ಯ- ಧರ್ಮಶಾಲಾ

* ಡಿಸೆಂಬರ್ 17ರಂದು ನಾಲ್ಕನೇ ಟಿ20 ಪಂದ್ಯ- ಲಖನೌ

* ಡಿಸೆಂಬರ್‌ 19ರಂದು ಐದನೇ ಟಿ20 ಪಂದ್ಯ- ಅಹಮದಾಬಾದ್

 

 

 

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

30 mins ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

1 hour ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

1 hour ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

2 hours ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

2 hours ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

2 hours ago