ಗುಂಡ್ಲುಪೇಟೆ : ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲ್ಲೂಕು ಕ್ರೀಡಾ ಕೂಟದಲ್ಲಿ ಭಾಗವಹಿಸಿ athletics ಹಾಗೂ ಪಂದ್ಯಾಟಗಳಲ್ಲಿ ವಿಜೇತರಾದ ಬೇಗೂರು ಸರ್ಕಾರಿ ಪದವಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯರಾದ ಆರ್ ಕೆ ಚಂದ್ರಶೇಖ ರವರು,ಕ್ರೀಡಾ ಕಾರ್ಯದರ್ಶಿ ಗಳಾದ ಮಂಜುನಾಥ ಹೆಚ್ ಎಸ್, ಪವಿತ್ರರವರು,ಹಿರಿಯ ಉಪನ್ಯಾಸಕರಾದ ಆಲ್ಮಾಸ್ ಬೇಗಂ, ಡಿ ದೇವರಾಜು, ರಾಜಶೇಖರ್ ವರ ಹಾಗೂ ಉಪನ್ಯಾಸಕರುಗಳಾದ ಕುಮಾರಿ ರೇಶ್ಮಾ, ಸುರೇಶ್, ಷಡಕ್ಷರ ಸ್ವಾಮಿ ಜಿ. ಪೂರ್ಣಿಮ ರವರು, ರಮ್ಯಾರ ವರು, ಸಾದಿಯ ಮಾರಿಯಮ್ಮ ನ ವರ ಉಪಸ್ಥಿತಿಯಲ್ಲಿ ಸನ್ಮಾನಿ ಸಲಾಯಿತು.
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…