ಗುಂಡ್ಲುಪೇಟೆ : ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲ್ಲೂಕು ಕ್ರೀಡಾ ಕೂಟದಲ್ಲಿ ಭಾಗವಹಿಸಿ athletics ಹಾಗೂ ಪಂದ್ಯಾಟಗಳಲ್ಲಿ ವಿಜೇತರಾದ ಬೇಗೂರು ಸರ್ಕಾರಿ ಪದವಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯರಾದ ಆರ್ ಕೆ ಚಂದ್ರಶೇಖ ರವರು,ಕ್ರೀಡಾ ಕಾರ್ಯದರ್ಶಿ ಗಳಾದ ಮಂಜುನಾಥ ಹೆಚ್ ಎಸ್, ಪವಿತ್ರರವರು,ಹಿರಿಯ ಉಪನ್ಯಾಸಕರಾದ ಆಲ್ಮಾಸ್ ಬೇಗಂ, ಡಿ ದೇವರಾಜು, ರಾಜಶೇಖರ್ ವರ ಹಾಗೂ ಉಪನ್ಯಾಸಕರುಗಳಾದ ಕುಮಾರಿ ರೇಶ್ಮಾ, ಸುರೇಶ್, ಷಡಕ್ಷರ ಸ್ವಾಮಿ ಜಿ. ಪೂರ್ಣಿಮ ರವರು, ರಮ್ಯಾರ ವರು, ಸಾದಿಯ ಮಾರಿಯಮ್ಮ ನ ವರ ಉಪಸ್ಥಿತಿಯಲ್ಲಿ ಸನ್ಮಾನಿ ಸಲಾಯಿತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…