ಕ್ರೀಡೆ

ವಿಶೇಷ ಒಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನ: 50 ಪದಕಗಳ ಗಡಿ ದಾಟಿದ ಭಾರತ!

ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ಸಮ್ಮರ್ ಗೇಮ್ಸ್‌ನಲ್ಲಿ ಭಾರತೀಯ ಪಡೆ ತನ್ನ ಪದಕದ ಭರಾಟೆಯನ್ನು ಮುಂದುವರೆಸಿದ್ದು, ಬರ್ಲಿನ್‌ನಲ್ಲಿ 50 ಪದಕಗಳ ಗಡಿ ದಾಟಿತು.

ಟೂರ್ನಿಯ ಕೊನೆ ದಿನ ಸ್ಪೆಷಲ್ ಒಲಿಂಪಿಕ್ಸ್ ಭಾರತ 15 ಚಿನ್ನ, 27 ಬೆಳ್ಳಿ, 13 ಕಂಚು ಸೇರಿದಂತೆ ಅಥ್ಲೆಟಿಕ್ಸ್, ಸೈಕ್ಲಿಂಗ್, ಪವರ್‌ಲಿಫ್ಟಿಂಗ್, ರೋಲರ್ ಸ್ಕೇಟಿಂಗ್ ಮತ್ತು ಈಜು. ಐದು ವಿವಿಧ ಕ್ರೀಡೆಗಳಲ್ಲಿ 55 ಪದಕಗಳನ್ನು ಗಳಿಸಿದೆ. ಈಜಿನಲ್ಲಿ ಐದು ಪದಕಗಳ (3 ಚಿನ್ನ, 1 ಬೆಳ್ಳಿ ಮತ್ತು 1 ಕಂಚು) ಮತ್ತು ಸೈಕ್ಲಿಂಗ್ ಕೋರ್ಸ್‌ನಲ್ಲಿ ಆರು ಪದಕ (3 ಚಿನ್ನ, 2 ಬೆಳ್ಳಿ, ಒಂದು ಕಂಚು) ದಾಖಲಿಸಿದೆ.
ಸೈಕ್ಲಿಂಗ್ ತಂಡದ ಪ್ರತಿಯೊಬ್ಬ ಸದಸ್ಯರೂ 5 ಕಿಮೀ ರೋಡ್ ರೇಸ್‌ನಲ್ಲಿ ಕಂಚಿನ ಪದಕದೊಂದಿಗೆ ನೀಲ್ ಯಾದವ್ ಮೊದಲಿಗರಾಗಿ ಪದಕ ಗೆದ್ದರು. ನಂತರ ಯಾದವ್, ಶಿವಾನಿ ಮತ್ತು ಇಂದು ಪ್ರಕಾಶ್ 1 ಕಿಮೀ ಟೈಮ್ ಟ್ರಯಲ್‌ನಲ್ಲಿ ಚಿನ್ನ ಗೆದ್ದರೆ, ಕಲ್ಪನಾ ಜೆನಾ ಮತ್ತು ಜಯಶೀಲ ಅರ್ಬುತರಾಜ್ ಬೆಳ್ಳಿ ಪಡೆದರು.
ಈಜು: ಫ್ರೀಸ್ಟೈಲ್ ಈಜುಪಟುಗಳಾದ ದೀಕ್ಷಾ ಜಿತೇಂದ್ರ ಶಿರಗಾಂವ್ಕರ್, ಪೂಜಾ ಗಿರಿಧರರಾವ್ ಗಾಯಕವಾಡ ಮತ್ತು ಪ್ರಶದ್ಧಿ ಕಾಂಬಳೆ ಅವರು ಚಿನ್ನ ಗೆದ್ದುಕೊಂಡಿದ್ದರಿಂದ ಭಾರತದ ಪದಕಗಳು ಸುಮಾರು ದ್ವಿಗುಣಗೊಂಡವು. ಮಾಧವ್ ಮದನ್ ಚಿನ್ನದ ಪದಕ ಗಳಿಸುವ ಮೂಲಕ ತಮ್ಮ ಖಾತೆಗೆ ಮತ್ತೊಂದು ಪದಕವನ್ನು ಸೇರಿಸಿದರು. ಮುರಳಿ ಮತ್ತು ಸಿದ್ಧಾಂಥ್. ಕುಮಾರ್ 25 ಮೀಟರ್ ಫ್ರೀಸ್ಟೈಲ್ ನಲ್ಲಿ ಕಂಚು ಗೆದ್ದರು.
ಇನ್ನುಳಿದಂತೆ ಸೋನೆಪತ್‌ನ ಸಾಕೇತ್ ಕುಂದು ಮಿನಿ ಜಾವೆಲಿನ್ ಬಿ ಲೆವೆಲ್‌ನಲ್ಲಿ ಬೆಳ್ಳಿ ಗೆದ್ದರು. ಲಿಟಲ್ ಏಂಜಲ್ಸ್ ಶಾಲೆಯ ವಿದ್ಯಾರ್ಥಿಯು ಬಹು-ಕ್ರೀಡಾ ಅಥ್ಲೀಟ್ ಆಗಿದ್ದು, ಅವರು ಟೇಬಲ್ ಟೆನ್ನಿಸ್, ಫಿಗರ್ ಸ್ಕೇಟಿಂಗ್ ಮತ್ತು ಅಥ್ಲೆಟಿಕ್ಸ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸಿದ್ದಾರೆ.
andolanait

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

24 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago