ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದಾಗಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಆಯ್ದುಕೊಂಡರು. ಇದಕ್ಕನುಗುಣವಾಗಿ ಬ್ಯಾಟಿಂಗ್ಗೆ ಇಳಿದ ಆಸ್ಟ್ರೇಲಿಯಾದ ಬ್ಯಾಟರ್ಗಳು 13.2 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 28 ರನ್ಗಳಿಸಿ ಆಡುತ್ತಿದ್ದ ವೇಳೆ ಮಳೆ ಬಂದ ಕಾರಣ ದಿನದಾಟ ರದ್ದಾಗಿದೆ.
ಆಸ್ಟ್ರೇಲಿಯಾದ ಬ್ಯಾಟರ್ಗಳಾದ ಉಸ್ಮಾನ್ ಖವಾಜಾ 19(47), ನಥನ್ 4(33) ರನ್ಗಳಿಸಿ ಕ್ರೀಸ್ನಲ್ಲಿದ್ದಾರೆ.
ಇನ್ನು ಭಾರತ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಿದ್ದು, ಹರ್ಷಿತ್ ರಾಣಾ ಅವರ ಬದಲಿಗೆ ಆಕಾಶ್ ದೀಪ್ ಹಾಗೂ ರವಿಚಂದ್ರನ್ ಅಶ್ವಿನ್ ಬದಲಿಗೆ ಜಡೇಜಾ ಅವರು ಈ ಪಂದ್ಯದಲ್ಲಿ ಕಣಕ್ಕೆ ಇಳಿದಿದ್ದಾರೆ.
ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…