ಕ್ರೀಡೆ

BGT: ಮೂರನೇ ಪಂದ್ಯದ ಮೊದಲ ದಿನವೇ ಮಳೆ ಅಡ್ಡಿ

ಬ್ರಿಸ್ಬೇನ್‌: ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ ಮೂರನೇ ಟೆಸ್ಟ್‌ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದಾಗಿದೆ.

ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಬೌಲಿಂಗ್‌ ಆಯ್ಕೆ ಆಯ್ದುಕೊಂಡರು. ಇದಕ್ಕನುಗುಣವಾಗಿ ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾದ ಬ್ಯಾಟರ್‌ಗಳು 13.2 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 28 ರನ್‌ಗಳಿಸಿ ಆಡುತ್ತಿದ್ದ ವೇಳೆ ಮಳೆ ಬಂದ ಕಾರಣ ದಿನದಾಟ ರದ್ದಾಗಿದೆ.

ಆಸ್ಟ್ರೇಲಿಯಾದ ಬ್ಯಾಟರ್‌ಗಳಾದ ಉಸ್ಮಾನ್‌ ಖವಾಜಾ 19(47), ನಥನ್‌ 4(33) ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಇನ್ನು ಭಾರತ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಿದ್ದು, ಹರ್ಷಿತ್‌ ರಾಣಾ ಅವರ ಬದಲಿಗೆ ಆಕಾಶ್‌ ದೀಪ್‌ ಹಾಗೂ ರವಿಚಂದ್ರನ್‌ ಅಶ್ವಿನ್‌ ಬದಲಿಗೆ ಜಡೇಜಾ ಅವರು ಈ ಪಂದ್ಯದಲ್ಲಿ ಕಣಕ್ಕೆ ಇಳಿದಿದ್ದಾರೆ.

andolana

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

14 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

15 hours ago