ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದಾಗಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಆಯ್ದುಕೊಂಡರು. ಇದಕ್ಕನುಗುಣವಾಗಿ ಬ್ಯಾಟಿಂಗ್ಗೆ ಇಳಿದ ಆಸ್ಟ್ರೇಲಿಯಾದ ಬ್ಯಾಟರ್ಗಳು 13.2 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 28 ರನ್ಗಳಿಸಿ ಆಡುತ್ತಿದ್ದ ವೇಳೆ ಮಳೆ ಬಂದ ಕಾರಣ ದಿನದಾಟ ರದ್ದಾಗಿದೆ.
ಆಸ್ಟ್ರೇಲಿಯಾದ ಬ್ಯಾಟರ್ಗಳಾದ ಉಸ್ಮಾನ್ ಖವಾಜಾ 19(47), ನಥನ್ 4(33) ರನ್ಗಳಿಸಿ ಕ್ರೀಸ್ನಲ್ಲಿದ್ದಾರೆ.
ಇನ್ನು ಭಾರತ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಿದ್ದು, ಹರ್ಷಿತ್ ರಾಣಾ ಅವರ ಬದಲಿಗೆ ಆಕಾಶ್ ದೀಪ್ ಹಾಗೂ ರವಿಚಂದ್ರನ್ ಅಶ್ವಿನ್ ಬದಲಿಗೆ ಜಡೇಜಾ ಅವರು ಈ ಪಂದ್ಯದಲ್ಲಿ ಕಣಕ್ಕೆ ಇಳಿದಿದ್ದಾರೆ.
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…
ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…