ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾಗಿಯಾಗಿದ್ದ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಏರಿಕೆ ಕಾರಣದಿಂದ ಫೈನಲ್ಸ್ ನಲ್ಲಿ ಭಾಗವಹಿಸದೇ ಟೂರ್ನಿಯಿಂದ ಹೊರಬಿದ್ದಿದ್ದರು. 100 ಗ್ರಾಂ ತೂಕ ಹೆಚ್ಚಾಗಿ ಅವರನ್ನು ಪಂದ್ಯದಿಂದ ಹೊರ ಹಾಕಲಾಗಿತ್ತು. ಈ ಕುರಿತಂತೆ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದರು.
ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಬಳಿ ಫೈನಲ್ ಪಂದ್ಯವನ್ನು ತಡಮಾಡಲು ಸಾಧ್ಯವಿಲ್ಲ ಎಂದು ಸಿಎಎಸ್ ಹೇಳಿತ್ತು. ಈ ಸಂದರ್ಭದಲ್ಲಿ ಫೋಗಟ್ ಜಂಟಿ ಬೆಳ್ಳಿಗೆ ಬೇಡಿಕೆ ಇಟ್ಟಿದ್ದರು. ಆದರೆ ಇದೀಗಾ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಪದಕ ನೀಡುವ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ವಿನೇಶ್ ಫೋಗಟ್ ಅವರ ಅನರ್ಹದ ಅರ್ಜಿಯ ಕುರಿತು ಪ್ಯಾರಿಸ್ ಒಲಿಂಪಿಕ್ಸ್ ಮುಗಿಯುವುದರ ಒಳಗಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿಕೆ ಬಿಡುಗಡೆಗೊಳಿಸಿದೆ.
ಇನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಲಯದಲ್ಲಿ ವಾದಿಸಲು ಭಾರತದ ಉನ್ನತ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದಷ್ಪತ್ ಸಂಘಾನಿಯಾ ಅವರನ್ನು ನೇಮಿಸಿದ್ದು, ವಿನೇಶ್ ಫೋಗಟ್ ಪರ ವಕಾಲತ್ತು ವಹಿಸಲಿದೆ. ಇನ್ನು ವಿನೇಶ್ ಫೋಗಟ್ ಅವರ ಪರವಾಗಿ ಭಾರತೀಯ ಒಲಿಂಪಿಕ್ ಅಸೋಶಿಯೇಷನ್ ನಿಂತಿದೆ ಎಂದು ಐಒಎ ಹೇಳಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…