ಕ್ರೀಡೆ

ವಿಶ್ವಕಪ್‍ಗೆ 40 ವರ್ಷಗಳ ಸಂಭ್ರಮ

ನವದೆಹಲಿ:  ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದು ಇಂದಿಗೆ 40 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಸಿಸಿಐ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಭಾರತೀಯ ಕ್ರಿಕೆಟ್ ಲೋಕದಲ್ಲಿ ಹೊಸ ಭಾಷ್ಯ ಬರೆದು ಇಂದಿಗೆ 40 ವರ್ಷಗಳು ತುಂಬಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಜೂನ್ 25, 1983ರಲ್ಲಿ ಕ್ರಿಕೆಟ್ ಕಾಶಿ ಲಂಡನ್‍ನಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಕಪಿಲ್ ದೇವ್ ಸಾರಥ್ಯದ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಿ 183 ರನ್ ಗಳಿಸಿತ್ತು. ನಂತರ ಬ್ಯಾಟಿಂಗ್ ನಡೆಸಿದ ವೆಸ್ಟ್‍ಇಂಡೀಸ್ 140 ರನ್‍ಗಳಿಗೆ ಅಲೌಟ್ ಆಗಿತ್ತು.

43 ರನ್ ಗಳಿಂದ ವಿಜಯ ಸಾಸಿದ ಟೀಮ್ ಇಂಡಿಯಾ ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು. ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ಮೊಹಿಂದರ್ ಅಮರ್‍ನಾಥ್ 26 ರನ್ ಗಳಿಸಿ 12ಕ್ಕೆ 3 ವಿಕೆಟ್ ಪಡೆದು ಪಂದ್ಯಶ್ರೇಷ್ಠರಾದರು.

andolanait

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

31 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

56 mins ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

1 hour ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago