ಕ್ರೀಡೆ

ವಿಶ್ವಕಪ್‍ಗೆ 40 ವರ್ಷಗಳ ಸಂಭ್ರಮ

ನವದೆಹಲಿ:  ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದು ಇಂದಿಗೆ 40 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಸಿಸಿಐ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಭಾರತೀಯ ಕ್ರಿಕೆಟ್ ಲೋಕದಲ್ಲಿ ಹೊಸ ಭಾಷ್ಯ ಬರೆದು ಇಂದಿಗೆ 40 ವರ್ಷಗಳು ತುಂಬಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಜೂನ್ 25, 1983ರಲ್ಲಿ ಕ್ರಿಕೆಟ್ ಕಾಶಿ ಲಂಡನ್‍ನಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಕಪಿಲ್ ದೇವ್ ಸಾರಥ್ಯದ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಿ 183 ರನ್ ಗಳಿಸಿತ್ತು. ನಂತರ ಬ್ಯಾಟಿಂಗ್ ನಡೆಸಿದ ವೆಸ್ಟ್‍ಇಂಡೀಸ್ 140 ರನ್‍ಗಳಿಗೆ ಅಲೌಟ್ ಆಗಿತ್ತು.

43 ರನ್ ಗಳಿಂದ ವಿಜಯ ಸಾಸಿದ ಟೀಮ್ ಇಂಡಿಯಾ ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು. ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ಮೊಹಿಂದರ್ ಅಮರ್‍ನಾಥ್ 26 ರನ್ ಗಳಿಸಿ 12ಕ್ಕೆ 3 ವಿಕೆಟ್ ಪಡೆದು ಪಂದ್ಯಶ್ರೇಷ್ಠರಾದರು.

andolanait

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

58 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

1 hour ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

1 hour ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

1 hour ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

1 hour ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

1 hour ago