ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ ಫೈನಲ್‌: ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, 12 ವರ್ಷಗಳ ನಂತರ ಚಾಂಪಿಯನ್ಸ್‌ ಟ್ರೋಫಿ ಮುಡಿಗೇರಿಸಿಕೊಳ್ಳಲು ಟೀ ಇಂಡಿಯಾ ಕಾತುರದಿಂದ ಕಾಯುತ್ತಿದ್ದರೆ, ಇತ್ತ ನ್ಯೂಜಿಲೆಂಡ್‌ ತಂಡ ಕೂಡ 25 ವರ್ಷಗಳ ನಂತರ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಚಿತ್ತ ನೆಟ್ಟಿದೆ.

ತಂಡಗಳು ಇಂತಿವೆ:

ಭಾರತ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌ (ವಿಕೆಟ್‌ ಕೀಪರ್‌), ಅಕ್ಸರ್‌ ಪಟೇಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್‌ ಶಮಿ, ಕುಲ್‌ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ

ನ್ಯೂಜಿಲೆಂಡ್‌: ಮಿಚೆಲ್‌ ಸ್ಯಾಂಟ್ನರ್‌ (ನಾಯಕ), ವಿಲ್‌ ಯಂಗ್‌, ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌, ಟಾಮ್‌ ಲಾಥಮ್‌, ಡೆರಿಲ್‌ ಮಿಚೆಲ್‌, ಗ್ಲೆನ್‌ ಫಿಲಿಪ್ಸ್‌, ಮಿಚೆಲ್‌ ಬ್ರಾಸ್‌ವೆಲ್‌, ನಾಥನ್‌ ಸ್ಮಿತ್‌, ಕೈಲ್‌ ಜಾಮೀಸನ್‌, ವಿಲಿಯಂ ಓರೋರ್ಕಿ.

ಸ್ಥಳ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ, ದುಬೈ

ನೇರಪ್ರಸಾರ: ಜಿಯೊ ಹಾಟ್‌ಸ್ಟಾರ್‌, ಹಾಟ್‌ ಸ್ಟಾರ್‌

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago