ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ ಫೈನಲ್‌: ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, 12 ವರ್ಷಗಳ ನಂತರ ಚಾಂಪಿಯನ್ಸ್‌ ಟ್ರೋಫಿ ಮುಡಿಗೇರಿಸಿಕೊಳ್ಳಲು ಟೀ ಇಂಡಿಯಾ ಕಾತುರದಿಂದ ಕಾಯುತ್ತಿದ್ದರೆ, ಇತ್ತ ನ್ಯೂಜಿಲೆಂಡ್‌ ತಂಡ ಕೂಡ 25 ವರ್ಷಗಳ ನಂತರ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಚಿತ್ತ ನೆಟ್ಟಿದೆ.

ತಂಡಗಳು ಇಂತಿವೆ:

ಭಾರತ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌ (ವಿಕೆಟ್‌ ಕೀಪರ್‌), ಅಕ್ಸರ್‌ ಪಟೇಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್‌ ಶಮಿ, ಕುಲ್‌ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ

ನ್ಯೂಜಿಲೆಂಡ್‌: ಮಿಚೆಲ್‌ ಸ್ಯಾಂಟ್ನರ್‌ (ನಾಯಕ), ವಿಲ್‌ ಯಂಗ್‌, ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌, ಟಾಮ್‌ ಲಾಥಮ್‌, ಡೆರಿಲ್‌ ಮಿಚೆಲ್‌, ಗ್ಲೆನ್‌ ಫಿಲಿಪ್ಸ್‌, ಮಿಚೆಲ್‌ ಬ್ರಾಸ್‌ವೆಲ್‌, ನಾಥನ್‌ ಸ್ಮಿತ್‌, ಕೈಲ್‌ ಜಾಮೀಸನ್‌, ವಿಲಿಯಂ ಓರೋರ್ಕಿ.

ಸ್ಥಳ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ, ದುಬೈ

ನೇರಪ್ರಸಾರ: ಜಿಯೊ ಹಾಟ್‌ಸ್ಟಾರ್‌, ಹಾಟ್‌ ಸ್ಟಾರ್‌

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

15 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

16 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

17 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

17 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

18 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

19 hours ago