ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ: ಬಾಂಗ್ಲಾ ಎದುರಿಸಲಿರುವ ಭಾರತ

ದುಬೈ: ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡುವ ಮೂಲಕ ಭಾರತ ತಂಡವು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಅಭಿಯಾನ ಆರಂಭಿಸಲಿದೆ.

ತವರಿನಲ್ಲಿ ಇಂಗ್ಲೆಂಡ್‌ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸದಲ್ಲಿರುವ ರೋಹಿತ್‌ ಶರ್ಮಾ ನೇತೃತ್ವದ ಭಾರತ ತಂಡವು ಇದೇ ತಿಂಗಳ 20ರಂದು ದುಬೈನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ.

ಎರಡನೇಯ ಪಂದ್ಯವು ಫೆ.23ರಂದು ಪಾಕಿಸ್ತಾನ ತಂಡದ ವಿರುದ್ಧ ನಡೆಯಲಿದ್ದು, ಮಾ.2 ರಂದು ನ್ಯೂಜಿಲೆಂಡ್‌ ತಂಡದ ವಿರುದ್ಧ ಆಡಲಿದೆ.

ಭಾರತ ತಂಡವು ಎರಡು ಬಾರಿ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದೆ. 2002ರಲ್ಲಿ ಶ್ರೀಲಂಕಾದ ಜೊತೆ ಜಂಟಿಯಾಗಿ ಜಯಗಳಿಸಿದ್ದರೆ 2013ರಲ್ಲಿ ಇಂಗ್ಲೆಂಡ್‌ ತಂಡ ಸೋಲಿಸಿ ಟ್ರೋಫಿ ತನ್ನದಾಗಿಸಿಕೊಂಡಿತ್ತು.

ಭಾರತ ತಂಡ ಹಿಂತಿದೆ: ರೋಹಿತ್‌ ಶರ್ಮಾ (ನಾಯಕ), ಶ್ರೇಯಸ್‌ ಐಯ್ಯರ್‌, ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಅಕ್ಸರ್‌ ಪಟೇಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್‌ ಸುಂದರ್‌, ಕೆಎಲ್‌ ರಾಹುಲ್‌, ರಿಷಭ್‌ ಪಂತ್‌, ಅರ್ಷದೀಪ್‌ ಸಿಂಗ್‌, ಹರ್ಷಿತ್‌ ರಾಣಾ, ಕುಲ್‌ದೀಪ್‌ ಯಾದವ್‌, ಮಹಮ್ಮದ್‌ ಶಮಿ, ವರುಣ್‌ ಚಕ್ರವರ್ತಿ.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

3 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

3 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago